AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ. ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ […]

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!
KUSHAL V
|

Updated on:Aug 20, 2020 | 2:07 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ.

ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ ಹೆಸರೇ ಸೂಪರ್​ಸ್ಟಾರ್​!

ಸಿನಿಮಾದ ಕ್ಯಾರೆಕ್ಟರ್ ಟೀಸರ್ ಇಂದು ರಿಲೀಸ್ ಆಗಿದ್ದು ನಿರಂಜನ್​ ಅದರಲ್ಲಿ ಸಖತ್​ ಖಡಕ್​ ಆಗಿ ಕಾಣಿಸಿದ್ದಾರೆ. ಟೀಸರ್​ಗೆ ರಾಕಿಂಗ್​ ಸ್ಟಾರ್​ ಯಶ್​ ಕಂಠದಾನ ಮಾಡಿದ್ದು ಅವರ ಪವರ್​ಫುಲ್​ ಡೈಲಾಗ್​ಗಳಿಂದ ಟೀಸರ್​ ಮತ್ತಷ್ಟು ಸಖತ್ತಾಗಿ ಮೂಡಿಬಂದಿದೆ.

ಸಿನಿಮಾದ ಟೀಸರ್ ರಿಲೀಸ್ ಮಾಡಿದ ನಟ ಶ್ರೀಮುರಳಿ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

[lazy-load-videos-and-sticky-control id=”nmZqASs_cO8″]

Published On - 2:04 pm, Thu, 20 August 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ