AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ. ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ […]

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!
KUSHAL V
|

Updated on:Aug 20, 2020 | 2:07 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ.

ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ ಹೆಸರೇ ಸೂಪರ್​ಸ್ಟಾರ್​!

ಸಿನಿಮಾದ ಕ್ಯಾರೆಕ್ಟರ್ ಟೀಸರ್ ಇಂದು ರಿಲೀಸ್ ಆಗಿದ್ದು ನಿರಂಜನ್​ ಅದರಲ್ಲಿ ಸಖತ್​ ಖಡಕ್​ ಆಗಿ ಕಾಣಿಸಿದ್ದಾರೆ. ಟೀಸರ್​ಗೆ ರಾಕಿಂಗ್​ ಸ್ಟಾರ್​ ಯಶ್​ ಕಂಠದಾನ ಮಾಡಿದ್ದು ಅವರ ಪವರ್​ಫುಲ್​ ಡೈಲಾಗ್​ಗಳಿಂದ ಟೀಸರ್​ ಮತ್ತಷ್ಟು ಸಖತ್ತಾಗಿ ಮೂಡಿಬಂದಿದೆ.

ಸಿನಿಮಾದ ಟೀಸರ್ ರಿಲೀಸ್ ಮಾಡಿದ ನಟ ಶ್ರೀಮುರಳಿ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

[lazy-load-videos-and-sticky-control id=”nmZqASs_cO8″]

Published On - 2:04 pm, Thu, 20 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ