AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದಲ್ಲಿ ‘ವಾಲ್ಮೀಕಿ’ ಚಿತ್ರ ‘ಗದ್ದಲಕೊಂಡ ಗಣೇಶ್​’ ಎಂದು ಬದಲಾವಣೆ

ಟಾಲಿವುಡ್​ನ ವರುಣ್ ತೇಜ್ ಅಭಿನಯದ ‘ವಾಲ್ಮೀಕಿ’ ಚಿತ್ರದ ಟೈಟಲ್​ ಅನ್ನು ‘ಗದ್ದಲಕೊಂಡ ಗಣೇಶ್’ ಎಂದು ಕೊನೆ ಕ್ಷಣದಲ್ಲಿ ಬದಲಾಯಿಸಿ ಸಿನಿಮಾವನ್ನು ಬಿಡುಗಡೆ ಮಾಡಿದ್ದಾರೆ. ತೆಲುಗಿನ ‘ವಾಲ್ಮೀಕಿ’ ಚಿತ್ರಕ್ಕೆ ಬೋಯಾ ಹಕ್ಕುಗಳ ಸಮಾಜ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ರಾಮಾಯಣದ ಕತೃ ವಾಲ್ಮೀಕಿ ಹೆಸರನ್ನು ರೌಡಿಗಳ ಚಿತ್ರಕ್ಕೆ ಶೀರ್ಷಿಕೆಯಾಗಿ ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತ್ತು. ಚಿತ್ರದ ಹೆಸರು ಬದಲಿಸುವಂತೆ ಆಗ್ರಹಿಸಿ ತೆಲಂಗಾಣದ ಹೈಕೋರ್ಟ್​ ಮೊರೆ ಹೋಗಿತ್ತು. ಹೀಗಾಗಿ ಇಂದು ಬಿಡುಗಡೆಯಾಗಬೇಕಿದ್ದ ತೆಲುಗಿನ ‘ವಾಲ್ಮೀಕಿ’ ಸಿನಿಮಾವನ್ನು ಕೊನೆ ಕ್ಷಣದಲ್ಲಿ ‘ಗದ್ದಲಕೊಂಡ ಗಣೇಶ್’ ಎಂದು […]

ಕೊನೆ ಕ್ಷಣದಲ್ಲಿ ‘ವಾಲ್ಮೀಕಿ’ ಚಿತ್ರ ‘ಗದ್ದಲಕೊಂಡ ಗಣೇಶ್​’ ಎಂದು ಬದಲಾವಣೆ
ಸಾಧು ಶ್ರೀನಾಥ್​
|

Updated on:Sep 20, 2019 | 3:54 PM

Share

ಟಾಲಿವುಡ್​ನ ವರುಣ್ ತೇಜ್ ಅಭಿನಯದ ‘ವಾಲ್ಮೀಕಿ’ ಚಿತ್ರದ ಟೈಟಲ್​ ಅನ್ನು ‘ಗದ್ದಲಕೊಂಡ ಗಣೇಶ್’ ಎಂದು ಕೊನೆ ಕ್ಷಣದಲ್ಲಿ ಬದಲಾಯಿಸಿ ಸಿನಿಮಾವನ್ನು ಬಿಡುಗಡೆ ಮಾಡಿದ್ದಾರೆ.

ತೆಲುಗಿನ ‘ವಾಲ್ಮೀಕಿ’ ಚಿತ್ರಕ್ಕೆ ಬೋಯಾ ಹಕ್ಕುಗಳ ಸಮಾಜ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ರಾಮಾಯಣದ ಕತೃ ವಾಲ್ಮೀಕಿ ಹೆಸರನ್ನು ರೌಡಿಗಳ ಚಿತ್ರಕ್ಕೆ ಶೀರ್ಷಿಕೆಯಾಗಿ ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿತ್ತು. ಚಿತ್ರದ ಹೆಸರು ಬದಲಿಸುವಂತೆ ಆಗ್ರಹಿಸಿ ತೆಲಂಗಾಣದ ಹೈಕೋರ್ಟ್​ ಮೊರೆ ಹೋಗಿತ್ತು. ಹೀಗಾಗಿ ಇಂದು ಬಿಡುಗಡೆಯಾಗಬೇಕಿದ್ದ ತೆಲುಗಿನ ‘ವಾಲ್ಮೀಕಿ’ ಸಿನಿಮಾವನ್ನು ಕೊನೆ ಕ್ಷಣದಲ್ಲಿ ‘ಗದ್ದಲಕೊಂಡ ಗಣೇಶ್’ ಎಂದು ಹೆಸರು ಬದಲಿಸಿ ಚಿತ್ರವನ್ನು ಬಿಡುಗಡೆ ಮಾಡಿದೆ.

‘ಗದ್ದಲಕೊಂಡ ಗಣೇಶ್’ ಚಿತ್ರದಲ್ಲಿ ವರುಣ್ ತೇಜ್, ನಟಿ ಪೂಜಾ ಹೆಗ್ಡೆ ಹಾಗೂ ಅಥರ್ವ ಮುರಳಿ ಅಭಿನಯಿಸಿದ್ದಾರೆ.

Published On - 3:53 pm, Fri, 20 September 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ