AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು

ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಅವರು 'ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್' ವಿಭಾಗದಲ್ಲಿ ಗ್ರಾಮಿ 2025 ನಾಮನಿರ್ದೇಶನ ಪಡೆದಿದ್ದಾರೆ. ಅವರ 'ಎ ರಾಕ್ ಸಮ್‌ವೇರ್' ಹಾಡು ನಾಮನಿರ್ದೇಶನಗೊಂಡಿದೆ. ಅವರು ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದ್ದಾರೆ. ಗ್ರ್ಯಾಮಿ ನಾಮನಿರ್ದೇಶನವು ಅವರ ಸಂಗೀತ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಗ್ರ್ಯಾಮಿ ನಾಮಿನೇಷನ್​ನಲ್ಲಿ ‘ಮಗಳು ಜಾನಕಿ’ ಟೈಟಲ್ ಸಾಂಗ್ ಗಾಯಕಿ ವಾರಿಜಾಶ್ರೀ ವೇಣುಗೋಪಲ್​ ಹೆಸರು
ವಾರಿಜಾಶ್ರೀ
Follow us
ರಾಜೇಶ್ ದುಗ್ಗುಮನೆ
|

Updated on:Nov 23, 2024 | 1:22 PM

‘ಮಗಳು ಜಾನಕಿ’ ಧಾರಾವಾಹಿಯನ್ನು ಟಿಎನ್​ ಸೀತಾರಾಮ ನಿರ್ದೇಶನ ಮಾಡಿದ್ದರು. ಈ ಧಾರಾವಾಹಿಯ ಟೈಟಲ್ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಇದನ್ನು ಹಾಡಿದ್ದು ವಾರಿಜಾಶ್ರೀ ವೇಣುಗೋಪಾಲ್ ಅವರು. ಕನ್ನಡದಲ್ಲಿ ಅವರು ಹಲವು ಹಾಡುಗಳನ್ನು ಹಾಡಿದ್ದಾರೆ. ಅವರು ‘ಹಾಡು ಕರ್ನಾಟಕ’ ಶೋಗೆ ಜಡ್ಜ್​ ಕೂಡ ಆಗಿದ್ದರು. ಬೆಂಗಳೂರಿನ ಮೂದವರಾದ ಅವರು, ಈ ಬಾರಿಯ ಗ್ರ್ಯಾಮಿ ಅವಾರ್ಡ್​ಗೆ ನಾಮಿನೇಟ್ ಆಗಿದ್ದಾರೆ. ಇದು ಅವರ ಸಂತಸ ಹೆಚ್ಚಿಸಿದೆ.

‘ಗ್ರ್ಯಾಮಿ 2025’ ನಾಮಿನೇಷನ್ ಇತ್ತೀಚೆಗೆ ಅನೌನ್ಸ್ ಆಗಿದೆ. ಇದು 67ನೇ ಸಾಲಿನ ಅವಾರ್ಡ್ಸ್ ಕಾರ್ಯಕ್ರಮ ಆಗಿದೆ. ಈ ಸಾಲಿನಲ್ಲಿ ರಿಕ್ಕಿ ಕೇಜ್, ಅಶೋಕ್ ಶಂಕರ್ ಸೇರಿ ಐದು ಮಂದಿ ಭಾರತೀಯರು ಇದ್ದಾರೆ. ಈ ಸಾಲಿನಲ್ಲಿ ಬೆಂಗಳೂರಿನ ವಾರಿಜಾಶ್ರೀ ವೇಣುಗೋಪಾಲ್ ಕೂಡ ಇದ್ದಾರೆ ಅನ್ನೋದು ವಿಶೇಷ. ಅವರು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಹೆಸರು ಮಾಡಿದ್ದಾರೆ.

ವಾಣಿಶ್ರೀ ಅವರು ಸಂಗೀತ ಹಿನ್ನೆಲೆ ಹೊಂದಿರುವವರು. ಅವರ ತಂದೆ ಎಚ್​ಎಸ್ ವೇಣುಗೋಪಾಲ್ ಹಾಗೂ ತಾಯಿ ಟಿವಿ ರಮಾ ಸಂಗೀತ ಲೋಕದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ವಾಣಿಶ್ರೀ ಅವರಿಗೆ ಸಂಗೀತದ ಬಗ್ಗೆ ಚಿಕ್ಕ ವಯಸ್ಸಿನಿಂದಲೇ ಆಸಕ್ತಿ ಬಂತು. ಅವರು ಮೊದಲ ಬಾರಿಗೆ ಗ್ರ್ಯಾಮಿಗೆ ನಾಮಿನೇಟ್ ಆದ ಖುಷಿಯಲ್ಲಿ ಇದ್ದಾರೆ.

‘ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಪರ್ಫಾರ್ಮೆನ್ಸ್’ ವಿಭಾಗದಲ್ಲಿ ಅವರ ‘ಎ ರಾಕ್ ಸಮ್​ವೇರ್’ ಹಾಡು ನಾಮಿನೇಟ್ ಆಗಿದೆ.  ಇದು ಅವರ ಖುಷಿ ಹೆಚ್ಚಿಸಿದೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ‘ಹರಿವ ಝರಿ..’, ರೀತಿಯ ಹಾಡುಗಳನ್ನು ಅವರು ಹಾಡಿದ್ದಾರೆ. ಈ ಹಾಡುಗಳು ಸಾಕಷ್ಟು ಸುಮಧುರವಾಗಿ ಮೂಡಿ ಬಂದಿತ್ತು. ಇದನ್ನೂ ಓದಿ: ಎಷ್ಟು ಮಧುರವಾಗಿದೆ ನೋಡಿ ನಿಶಾ ರವಿಕೃಷ್ಣನ್ ಧ್ವನಿ

ಬೆಂಗಳೂರು ಮೂಲದ Chakrafonics ಹೆಸರಿನ ಬ್ಯಾಂಡ್​ನ ಭಾಗವಾಗಿ ವಾಣಿಶ್ರೀ ಇದ್ದಾರೆ. ಪ್ರವೀಣ್ ರಾವ್, ಅಜಯ್ ವಾರಿಯರ್, ಪ್ರಮಥ್ ಕಿರಣ್ ಈ ಬ್ಯಾಂಡ್​ನಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:16 pm, Sat, 23 November 24

ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ