AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು […]

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!
KUSHAL V
|

Updated on:Sep 25, 2020 | 6:35 PM

Share

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ.

ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು SPB ಅಗಲಿಕೆಗೆ ಕಮಲ್ ಹಾಸನ್ ಭಾವುಕ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:50 pm, Fri, 25 September 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ