AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು […]

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!
KUSHAL V
|

Updated on:Sep 25, 2020 | 6:35 PM

Share

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ.

ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು SPB ಅಗಲಿಕೆಗೆ ಕಮಲ್ ಹಾಸನ್ ಭಾವುಕ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:50 pm, Fri, 25 September 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ