AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು […]

ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!
KUSHAL V
|

Updated on:Sep 25, 2020 | 6:35 PM

Share

ಚೆನ್ನೈ: ತಮ್ಮ ಜೀವಿತಾವಧಿಯಲ್ಲಿ ಕೆಲ ಕಲಾವಿದರಿಗೆ ಮಾತ್ರ ಖ್ಯಾತಿ ಸಿಗುತ್ತದೆ. ಅದು ಸಿಕ್ಕಿದ್ದು ನನ್ನ ಅಣ್ಣ ಬಾಲಸುಬ್ರಹ್ಮಣ್ಯನಿಗೆ ಎಂದು ಖ್ಯಾತ ನಟ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ. ಖ್ಯಾತಿಯ ಮಳೆಯಲ್ಲಿ, ನೆನೆಸಿದ ರೀತಿಯಲ್ಲೇ ಅವರನ್ನ ಕಳಿಸಿಕೊಟ್ಟ ಅವರ ಅಭಿಮಾನಿಗಳೀಗೆ ನಮಸ್ಕಾರ. ಅವರು ನೆನೆದ ಮಳೆಯಲ್ಲಿ ನನ್ನನ್ನೂ ನೆನೆಯಲು ಬಿಟ್ಟ ಅಣ್ಣನಿಗೆ ಧನ್ಯವಾದ ಎಂದು ಕಮಲ್​ ಹಾಸನ್​ ಹೇಳಿದ್ದಾರೆ.

ಬೇರೆ ಬೇರೆ ಭಾಷೆಗಳಲ್ಲಿ 4 ತಲೆಮಾರಿನ ನಾಯಕರಿಗೆ ಧ್ವನಿಯಾಗಿ ಬಾಳಿದರು. ಏಳು ತಲೆಮಾರಿನವರೆಗೂ ಅವರ ಖ್ಯಾತಿ ಇರುತ್ತದೆ ಎಂದು SPB ಅಗಲಿಕೆಗೆ ಕಮಲ್ ಹಾಸನ್ ಭಾವುಕ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:50 pm, Fri, 25 September 20

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ