AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು.

ಹಿರಿಯ ಸಂಗೀತ ನಿರ್ದೇಶಕ ಆರ್‌. ರತ್ನ ನಿಧನ: ನಾಳೆ ಬೆಂಗಳೂರಲ್ಲಿ ಅಂತ್ಯಕ್ರಿಯೆ
ಆರ್​ ರತ್ನ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 5:02 PM

Share

ಚೆನ್ನೈ: ಅಮ್ಮನಿನ್ನ ತೋಳಿನಲ್ಲಿ ಕಂದ ನಾನು… ಸೇರಿ ಕನ್ನಡದಲ್ಲಿ ಸಾಕಷ್ಟು ಹಿಟ್ ಹಾಡುಗಳನ್ನು ನೀಡಿದ ಸಂಗೀತ ನಿರ್ದೇಶಕ ಆರ್​. ರತ್ನ (97) ಇಂದು ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಆರ್​. ರತ್ನ ಬಳಲುತಿದ್ದರು. ಇಂದು ಬೆಳಗ್ಗೆ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.  ‘ಹೋಗದಿರಿ ಸಹೋದರರೇ…’ ‘ಜಲಲ ಜಲಲ ಜಲಧಾರೆ…’, ‘ಅಮ್ಮನಿನ್ನ ತೋಳಿನಲ್ಲಿ ಕಂದ ನಾನು…’ ಸೇರಿದಂತೆ ಅನೇಕ ಸೂಪರ್ ಹಿಟ್ ಹಾಡುಗಳನ್ನ ರತ್ನ ನೀಡಿದ್ದಾರೆ.

ರತ್ನ ಅವರಿಗೆ ಕನ್ನಡ ಹಾಗೂ ಕರ್ನಾಟಕದ ಮೇಲೆ ಸಾಕಷ್ಟು ಅಭಿಮಾನ ಇತ್ತು. ಹೀಗಾಗಿ, ಕರ್ನಾಟಕದಲ್ಲೇ ಅಂತ್ಯಕ್ರಿಯೆ ಆಗಬೇಕು ಅನ್ನೋದು ಅವರ ಕೊನೆ ಆಸೆಯಾಗಿತ್ತು. ಅವರ ಪುತ್ರ ವೆಂಕಟ ರಾಮಯ್ಯ ಅವರಿಂದ ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್​ಗೆ ಮಾತೃ ವಿಯೋಗ

Published On - 5:01 pm, Sat, 9 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ