AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್: ಬಾಡಿಗೆ ಕಟ್ಟೋಕೆ ಆಗದೆ, ನೆರವಿಗೆ ಅಂಗಲಾಚಿದ ಪೋಷಕ ನಟಿ

ಬೆಂಗಳೂರು: ದಿಗಂತ್​ ನಟನೆಯ ‘ಲೈಫು ಇಷ್ಟೇನೆ’ ಸಿನಿಮಾದ ಕಾಂಡೋಮ್​ ಸೀನ್​ನಿಂದ ಖ್ಯಾತಿ ಪಡೆದ ಪೋಷಕ ನಟಿ ಲಲಿತಮ್ಮ ಬದುಕು ದುಸ್ತರವಾಗಿದೆ. ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳು ಹಾಗ 50ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿರುವ ಲಲಿತಮ್ಮಗೆ ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಜೀವನ ನಡೆಸುವುದು ಕಷ್ಟವಾಗುವುದರ ಜೊತೆಗೆ ಸೂರು ಸಹ ಕಳೆದುಕೊಳ್ಳುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ, ಇದೀಗ ಸಹೃದಯಿಗಳಿಗೆ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಉಳಿಯೋಕೆ‌ ಒಂದೆ ಒಂದು ಜಾಗ ಕೊಡ್ಸಿ ಅಂತಾ ಅಂಗಲಾಚಿ ಬೇಡಿದ್ದಾರೆ. ಲಲಿತಮ್ಮ ಮೊದಲು ಹನುಮಂತನಗರದಲ್ಲಿ […]

ಕೊರೊನಾ ಎಫೆಕ್ಟ್: ಬಾಡಿಗೆ ಕಟ್ಟೋಕೆ ಆಗದೆ, ನೆರವಿಗೆ ಅಂಗಲಾಚಿದ ಪೋಷಕ ನಟಿ
KUSHAL V
| Edited By: |

Updated on:Jul 26, 2020 | 1:32 AM

Share

ಬೆಂಗಳೂರು: ದಿಗಂತ್​ ನಟನೆಯ ‘ಲೈಫು ಇಷ್ಟೇನೆ’ ಸಿನಿಮಾದ ಕಾಂಡೋಮ್​ ಸೀನ್​ನಿಂದ ಖ್ಯಾತಿ ಪಡೆದ ಪೋಷಕ ನಟಿ ಲಲಿತಮ್ಮ ಬದುಕು ದುಸ್ತರವಾಗಿದೆ. ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳು ಹಾಗ 50ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿರುವ ಲಲಿತಮ್ಮಗೆ ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಜೀವನ ನಡೆಸುವುದು ಕಷ್ಟವಾಗುವುದರ ಜೊತೆಗೆ ಸೂರು ಸಹ ಕಳೆದುಕೊಳ್ಳುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ, ಇದೀಗ ಸಹೃದಯಿಗಳಿಗೆ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಉಳಿಯೋಕೆ‌ ಒಂದೆ ಒಂದು ಜಾಗ ಕೊಡ್ಸಿ ಅಂತಾ ಅಂಗಲಾಚಿ ಬೇಡಿದ್ದಾರೆ.

ಲಲಿತಮ್ಮ ಮೊದಲು ಹನುಮಂತನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ರು. ಆದರೆ, ಬಾಡಿಗೆ ಕಟ್ಟೋಕೆ ಆಗದೆ, ಈಗ ಮಾದನಾಯಕನಹಳ್ಳಿಯಲ್ಲಿ ಸ್ನೇಹಿತರ ಮನೆಯಲ್ಲಿ ಕಾಲ ದೂಡ್ತಿದ್ದಾರೆ. ಪರರ ಮನೆಯಲ್ಲಿ ಎಷ್ಟು ದಿನ ಆಶ್ರಯ ಪಡೆಯೋಕಾಗುತ್ತೆ ಅಂತಾ ಕಣ್ಣೀರಿಡ್ತಿರೋ ನಟಿ ಸಹಾಯಕ್ಕಾಗಿ ಅಂಗಲಾಚಿದ್ದಾರೆ.

Published On - 1:17 pm, Sat, 25 July 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ