AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್: ಬಾಡಿಗೆ ಕಟ್ಟೋಕೆ ಆಗದೆ, ನೆರವಿಗೆ ಅಂಗಲಾಚಿದ ಪೋಷಕ ನಟಿ

ಬೆಂಗಳೂರು: ದಿಗಂತ್​ ನಟನೆಯ ‘ಲೈಫು ಇಷ್ಟೇನೆ’ ಸಿನಿಮಾದ ಕಾಂಡೋಮ್​ ಸೀನ್​ನಿಂದ ಖ್ಯಾತಿ ಪಡೆದ ಪೋಷಕ ನಟಿ ಲಲಿತಮ್ಮ ಬದುಕು ದುಸ್ತರವಾಗಿದೆ. ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳು ಹಾಗ 50ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿರುವ ಲಲಿತಮ್ಮಗೆ ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಜೀವನ ನಡೆಸುವುದು ಕಷ್ಟವಾಗುವುದರ ಜೊತೆಗೆ ಸೂರು ಸಹ ಕಳೆದುಕೊಳ್ಳುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ, ಇದೀಗ ಸಹೃದಯಿಗಳಿಗೆ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಉಳಿಯೋಕೆ‌ ಒಂದೆ ಒಂದು ಜಾಗ ಕೊಡ್ಸಿ ಅಂತಾ ಅಂಗಲಾಚಿ ಬೇಡಿದ್ದಾರೆ. ಲಲಿತಮ್ಮ ಮೊದಲು ಹನುಮಂತನಗರದಲ್ಲಿ […]

ಕೊರೊನಾ ಎಫೆಕ್ಟ್: ಬಾಡಿಗೆ ಕಟ್ಟೋಕೆ ಆಗದೆ, ನೆರವಿಗೆ ಅಂಗಲಾಚಿದ ಪೋಷಕ ನಟಿ
KUSHAL V
| Edited By: |

Updated on:Jul 26, 2020 | 1:32 AM

Share

ಬೆಂಗಳೂರು: ದಿಗಂತ್​ ನಟನೆಯ ‘ಲೈಫು ಇಷ್ಟೇನೆ’ ಸಿನಿಮಾದ ಕಾಂಡೋಮ್​ ಸೀನ್​ನಿಂದ ಖ್ಯಾತಿ ಪಡೆದ ಪೋಷಕ ನಟಿ ಲಲಿತಮ್ಮ ಬದುಕು ದುಸ್ತರವಾಗಿದೆ. ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳು ಹಾಗ 50ಕ್ಕೂ ಹೆಚ್ಚು ಧಾರವಾಹಿಗಳಲ್ಲಿ ನಟಿಸಿರುವ ಲಲಿತಮ್ಮಗೆ ಲಾಕ್​ಡೌನ್​ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಜೀವನ ನಡೆಸುವುದು ಕಷ್ಟವಾಗುವುದರ ಜೊತೆಗೆ ಸೂರು ಸಹ ಕಳೆದುಕೊಳ್ಳುವ ಸ್ಥಿತಿಯಲ್ಲಿ ಇದ್ದಾರೆ. ಹಾಗಾಗಿ, ಇದೀಗ ಸಹೃದಯಿಗಳಿಗೆ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಉಳಿಯೋಕೆ‌ ಒಂದೆ ಒಂದು ಜಾಗ ಕೊಡ್ಸಿ ಅಂತಾ ಅಂಗಲಾಚಿ ಬೇಡಿದ್ದಾರೆ.

ಲಲಿತಮ್ಮ ಮೊದಲು ಹನುಮಂತನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ರು. ಆದರೆ, ಬಾಡಿಗೆ ಕಟ್ಟೋಕೆ ಆಗದೆ, ಈಗ ಮಾದನಾಯಕನಹಳ್ಳಿಯಲ್ಲಿ ಸ್ನೇಹಿತರ ಮನೆಯಲ್ಲಿ ಕಾಲ ದೂಡ್ತಿದ್ದಾರೆ. ಪರರ ಮನೆಯಲ್ಲಿ ಎಷ್ಟು ದಿನ ಆಶ್ರಯ ಪಡೆಯೋಕಾಗುತ್ತೆ ಅಂತಾ ಕಣ್ಣೀರಿಡ್ತಿರೋ ನಟಿ ಸಹಾಯಕ್ಕಾಗಿ ಅಂಗಲಾಚಿದ್ದಾರೆ.

Published On - 1:17 pm, Sat, 25 July 20

Follow Us
KUSHAL V
KUSHAL V
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್