AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ […]

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!
KUSHAL V
|

Updated on:Sep 11, 2020 | 5:32 PM

Share

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ.

ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ ಮುಂದೆ ಹೈ ಡ್ರಾಮಾ ಮಾಡಿರುವ ವಿಡಿಯೋ ಲಭ್ಯವಾಗಿದೆ.

Published On - 5:19 pm, Fri, 11 September 20

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​