AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ […]

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!
KUSHAL V
|

Updated on:Sep 11, 2020 | 5:32 PM

Share

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ.

ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ ಮುಂದೆ ಹೈ ಡ್ರಾಮಾ ಮಾಡಿರುವ ವಿಡಿಯೋ ಲಭ್ಯವಾಗಿದೆ.

Published On - 5:19 pm, Fri, 11 September 20

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!