AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ […]

ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮ್ಗೆ ಜೈಲೇ ಗತಿ -ತಪಾಸಣೆ ವೇಳೆ ರಾಗಿಣಿ ಹೈಡ್ರಾಮಾ!
KUSHAL V
|

Updated on:Sep 11, 2020 | 5:32 PM

Share

ಬೆಂಗಳೂರು: ಡ್ರಗ್ಸ್ ಟೆಸ್ಟ್ ವೇಳೆ ಸಂಜನಾ ಮಾತ್ರವಲ್ಲ ರಾಗಿಣಿ ಸಹ ಡ್ರಾಮಾ ಮಾಡಿರುವ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ನಟಿಯರಿಬ್ಬರು ಹೈ ಡ್ರಾಮಾ ನಡೆಸಿದ್ದು ಸಂಜನಾ ಹಾಗೂ ರಾಗಿಣಿ ಇಬ್ಬರೂ ಡ್ರಗ್ಸ್ ಟೆಸ್ಟ್​ಗೆ ತೆಗೆದುಕೊಳ್ಳಲು ನಿರಾಕರಿಸಿದ್ದಾರೆ.

ಈಗಾಗಲೇ ನಮ್ಮ ಜೀವನ ಹಾಳಾಗಿದೆ. ಡ್ರಗ್ಸ್ ವರದಿಯಿಂದ ಮತ್ತಷ್ಟು ಡ್ಯಾಮೇಜ್ ಮಾಡಲು ಯತ್ನಿಸುತ್ತಿದ್ದಿರಾ ಎಂದು ಪೊಲೀಸರಿಗೆ ರಾಗಿಣಿ ದ್ವಿವೇದಿ ಪ್ರಶ್ನೆ ಮಾಡಿದ್ದಾರೆ. ಡೋಪಿಂಗ್ ಟೆಸ್ಟ್ ಪಾಸಿಟಿವ್ ಬಂದ್ರೆ ನಮಗೆ ಜೈಲೇ ಗತಿ. ಹೀಗೆ, ರಾಗಿಣಿ ಪೊಲೀಸರ ಮುಂದೆ ಹೈ ಡ್ರಾಮಾ ಮಾಡಿರುವ ವಿಡಿಯೋ ಲಭ್ಯವಾಗಿದೆ.

Published On - 5:19 pm, Fri, 11 September 20

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ