AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ. ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ […]

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!
KUSHAL V
|

Updated on:Aug 15, 2020 | 12:52 PM

Share

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ.

ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ ಇಂಗ್ಲೆಂಡ್​​ಗೆ ಪರಾರಿಯಾಗುವವರೆಗೂ ಆತನ ಕಥೆಯನ್ನ ವೆಬ್ ಸಿರೀಸ್​ ಆಗಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯ ಚಿತ್ರಕಥೆ ಕೊನೆಯ ಹಂತ ತಲುಪಿದ್ದು ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಾಲಿವುಡ್​ನ ಖ್ಯಾತ ನಟರೊಬ್ಬರು ಮಲ್ಯನ ಪಾತ್ರ ಮಾಡಲು ಸಹ ಒಪ್ಪಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Published On - 12:34 pm, Sat, 15 August 20

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್