AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ. ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ […]

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!
KUSHAL V
|

Updated on:Aug 15, 2020 | 12:52 PM

Share

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ.

ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ ಇಂಗ್ಲೆಂಡ್​​ಗೆ ಪರಾರಿಯಾಗುವವರೆಗೂ ಆತನ ಕಥೆಯನ್ನ ವೆಬ್ ಸಿರೀಸ್​ ಆಗಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯ ಚಿತ್ರಕಥೆ ಕೊನೆಯ ಹಂತ ತಲುಪಿದ್ದು ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಾಲಿವುಡ್​ನ ಖ್ಯಾತ ನಟರೊಬ್ಬರು ಮಲ್ಯನ ಪಾತ್ರ ಮಾಡಲು ಸಹ ಒಪ್ಪಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Published On - 12:34 pm, Sat, 15 August 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?