AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ. ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ […]

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!
KUSHAL V
|

Updated on:Aug 15, 2020 | 12:52 PM

Share

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ.

ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ ಇಂಗ್ಲೆಂಡ್​​ಗೆ ಪರಾರಿಯಾಗುವವರೆಗೂ ಆತನ ಕಥೆಯನ್ನ ವೆಬ್ ಸಿರೀಸ್​ ಆಗಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯ ಚಿತ್ರಕಥೆ ಕೊನೆಯ ಹಂತ ತಲುಪಿದ್ದು ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಾಲಿವುಡ್​ನ ಖ್ಯಾತ ನಟರೊಬ್ಬರು ಮಲ್ಯನ ಪಾತ್ರ ಮಾಡಲು ಸಹ ಒಪ್ಪಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Published On - 12:34 pm, Sat, 15 August 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್