AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ. ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ […]

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!
KUSHAL V
|

Updated on:Aug 15, 2020 | 12:52 PM

Share

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ.

ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ ಇಂಗ್ಲೆಂಡ್​​ಗೆ ಪರಾರಿಯಾಗುವವರೆಗೂ ಆತನ ಕಥೆಯನ್ನ ವೆಬ್ ಸಿರೀಸ್​ ಆಗಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯ ಚಿತ್ರಕಥೆ ಕೊನೆಯ ಹಂತ ತಲುಪಿದ್ದು ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಾಲಿವುಡ್​ನ ಖ್ಯಾತ ನಟರೊಬ್ಬರು ಮಲ್ಯನ ಪಾತ್ರ ಮಾಡಲು ಸಹ ಒಪ್ಪಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Published On - 12:34 pm, Sat, 15 August 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?