Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ. ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ […]

ಮದ್ಯದ ದೊರೆ ವಿಜಯ್​ ಮಲ್ಯ ಲೈಫ್​ಸ್ಟೋರಿ ಆಗ್ತಿದೆ Web Series!
Follow us
KUSHAL V
|

Updated on:Aug 15, 2020 | 12:52 PM

ಮುಂಬೈ: ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ದೇಶದಿಂದ ಪರಾರಿಯಾಗಿರುವ ದೇಶಭ್ರಷ್ಟ ವಿಜಯ್​ ಮಲ್ಯ ಕಥೆ ಇದೀಗ ವೆಬ್​ ಸಿರೀಸ್​ ಆಗಿ ಹೊರಬರುತ್ತಿದೆ.

ಬಾಲ್ಯದ ದಿನಗಳಿಂದ ಹಿಡಿದು ಪರಾರಿಯಾಗುವವರೆಗೂ ವೆಬ್ ಸಿರೀಸ್​ ಆಲ್ಮೈಟಿ ಮೋಷನ್​ ಪಿಚರ್ಸ್​ ಸಂಸ್ಥೆಯ ನಟಿ ಹಾಗೂ ನಿರ್ಮಾಪಕಿ ಪ್ರಭ್ಲೀನ್​ ಕೌರ್​ PZ ಪಿಚರ್ಸ್​ ಸಂಸ್ಥೆ ಜೊತೆ ಕೈಗೂಡಿಸಿ ಖ್ಯಾತ ಬರಹಗಾರ ಗಿರಿ ಪ್ರಕಾಶ್​ರ ದಿ ವಿಜಯ್​ ಮಲ್ಯ ಸ್ಟೋರಿ ಪುಸ್ತಕದ ಚಿತ್ರೀಕರಣ ಹಕ್ಕು ಖರೀದಿಸಿದ್ದಾರೆ. ಮದ್ಯದ ದೊರೆಯ ಬಾಲ್ಯದ ದಿನಗಳಿಂದ ಹಿಡಿದು ಆತ ಇಂಗ್ಲೆಂಡ್​​ಗೆ ಪರಾರಿಯಾಗುವವರೆಗೂ ಆತನ ಕಥೆಯನ್ನ ವೆಬ್ ಸಿರೀಸ್​ ಆಗಿ ನಿರ್ಮಿಸಲು ಮುಂದಾಗಿದ್ದಾರೆ.

ಸದ್ಯ ಚಿತ್ರಕಥೆ ಕೊನೆಯ ಹಂತ ತಲುಪಿದ್ದು ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಬಾಲಿವುಡ್​ನ ಖ್ಯಾತ ನಟರೊಬ್ಬರು ಮಲ್ಯನ ಪಾತ್ರ ಮಾಡಲು ಸಹ ಒಪ್ಪಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

Published On - 12:34 pm, Sat, 15 August 20

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?