AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
ಆಯೇಷಾ ಬಾನು
|

Updated on: Aug 16, 2020 | 8:19 AM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ