AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
ಆಯೇಷಾ ಬಾನು
|

Updated on: Aug 16, 2020 | 8:19 AM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?