AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
ಆಯೇಷಾ ಬಾನು
|

Updated on: Aug 16, 2020 | 8:19 AM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?