AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
ಆಯೇಷಾ ಬಾನು
|

Updated on: Aug 16, 2020 | 8:19 AM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ