Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
Follow us
ಆಯೇಷಾ ಬಾನು
|

Updated on: Aug 16, 2020 | 8:19 AM

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?