AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ. ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು […]

ತ್ರಿವಿಕ್ರಮನ ಹುಟ್ಟುಹಬ್ಬಕ್ಕೆ ಕ್ರೇಜಿ ಟೀಸರ್ ರಿಲೀಸ್
ಆಯೇಷಾ ಬಾನು
|

Updated on: Aug 16, 2020 | 8:19 AM

Share

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅವರ ತ್ರಿವಿಕ್ರಮನ ಬಗ್ಗೆ ದೊಡ್ಡ ಕ್ರೇಜ್ ಸೃಷ್ಟಿಯಾಗಿದೆ. ಕೊರೊನಾ ಎಫೆಕ್ಟ್​​ನಿಂದ ಈಗಾಗ್ಲೇ ರಿಲೀಸ್ ಆಗ್ಬೇಕಿದ್ದ ಈ ತ್ರಿವಿಕ್ರಮ ಈಗ ಕೊಂಚ ತಡವಾಗಿದೆ. ಹಾಗಾಗಿ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡದೆ ತಮ್ಮ ಹುಟ್ಟುಹಬ್ಬದಂದು ಟೀಸರ್ ರಿಲೀಸ್ ಮಾಡ್ತಿದೆ ಚಿತ್ರತಂಡ.

ಆಗಸ್ಟ್ 16ನೇ ತಾರೀಕು ತ್ರಿವಿಕ್ರಮನ ಟೀಸರ್ ರಿಲೀಸ್ ವಿಕ್ರಮ್ ನನ್ನ ಕಣ್ತುಂಬಿಕೊಳ್ಳೋಕೆ ಕ್ರೇಜಿ ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ. ವಿಕ್ರಮನ ಅಪಿಯರೆನ್ಸ್, ಗೆಟಪ್, ಮ್ಯಾನರಿಸಂಗೆ ಈಗಾಗ್ಲೇ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಟೀಸರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಚಿತ್ರದ ಎರಡು ಹಾಡುಗಳ ಚಿತ್ರೀಕರಣವಷ್ಟೇ ಬಾಕಿಯಿದ್ದು, ಆ ಎರಡು ಹಾಡುಗಳು ಮುಗಿದ್ರೆ, ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತೆ. ಈ ನಡುವೆ ಆಗಸ್ಟ್ 16 ರಂದು ವಿಕ್ರಂ ಬರ್ತ್​ಡೇ ಇರೋದ್ರಿಂದ, ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಮುಂದಾಗಿದೆ.

₹50 ಲಕ್ಷಕ್ಕೆ ಆಡಿಯೋ ರೈಟ್ಸ್ ಸೋಲ್ಡ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆದಾಗಿನಿಂದಲೇ ತ್ರಿವಿಕ್ರಮನ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ. ಒಂದಲ್ಲ ಒಂದು ವಿಚಾರದಿಂದ ಸಿನಿಮಾ ಸದ್ದು ಮಾಡುತ್ತಲೇ ಇದೆ. ಕೆಲದಿನಗಳ ಹಿಂದೆ ಚಿತ್ರದ ಆಡಿಯೋ ರೈಟ್ಸ್​ ₹50 ಲಕ್ಷಕ್ಕೆ ಸೋಲ್ಡ್ ಔಟ್ ಆಗಿದೆ. ಹೀಗಾಗಿ ಸಿನಿಮಾದ ಹಂಚಿಕೆ, ಸ್ಯಾಟಲೈಟ್ ರೈಟ್ಸಿಗೂ ದೊಡ್ಡ ಆಫರ್ಸ್ ಬರ್ತಿದೆಯಂತೆ. ಏನೇ ಇದ್ರೂ, ಅರ್ಜುನ್ ಜನ್ಯ ಮ್ಯೂಸಿಕ್, ಸಂತೋಷ್ ರೈ ಪಾತಾಜೆಯ ಕ್ಯಾಮೆರಾ ವರ್ಕ್, ಕ್ರೇಜಿ ಪುತ್ರನ ಕ್ರೇಜ್ ಇವೆಲ್ಲವೂ ಟೀಸರ್​ನಲ್ಲಿ ಪ್ರತಿಬಿಂಬಿಸಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?