AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಮ್‌ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಡಬ್ಬಿಂಗ್‌ ಕಾರ್ಯ ಆರಂಭ

ಕ್ರೇಜಿಸ್ಟಾರ್‌ ರವಿಚಂದ್ರನ್‌ ಫ್ಯಾಮಿಲಿಯಿಂದ ಮತ್ತೊಬ್ಬರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿರೋದು ನಿಮ್ಗೆ ಗೊತ್ತೇ ಇದೆ. ತ್ರಿವಿಕ್ರಮ ಚಿತ್ರದ ಮೂಲಕ ರವಿಚಂದ್ರನ್‌ ಎರಡನೇ ಪುತ್ರ ವಿಕ್ರಮ್‌ ಭರ್ಜರಿಯಾಗಿಯೇ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ತಿವ್ರಿಕ್ರಮ ಚಿತ್ರತಂಡದಿಂದ ಈಗ ಹೊಸ ವಿಷ್ಯವೊಂದು ಹೊರಬಿದ್ದಿದೆ. ಏನೂ ಅಪ್ಡೇಟ್ಸ್‌ ಸಿಕ್ತಿಲ್ಲವಲ್ಲಾ ಅಂತಾ ಚಿಂತೆಯಲ್ಲಿದ್ದ ಅಭಿಮಾನಿಗಳಿಗೆ ಇದು ಖುಷಿ ವಿಚಾರವೂ ಹೌದು. ಅದೇನಂದ್ರೆ, ತ್ರಿವಿಕ್ರಮ ಚಿತ್ರತಂಡ ಡಬ್ಬಿಂಗ್‌ ಕಾರ್ಯ ಆರಂಭಿಸಿದೆ. ಶೂಟಿಂಗ್ ಮುಗಿಯುವ ಹಂತಕ್ಕೆ ಬಂದಿದೆ. ರವಿಚಂದ್ರನ್ ಅವರ ಪುತ್ರನ ಮೊದಲ ಚಿತ್ರ ಅಂದಕೂಡಲೇ ನಿರೀಕ್ಷೆಗಳು ಹೆಚ್ಚಿರುತ್ತವೆ. […]

ವಿಕ್ರಮ್‌ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಡಬ್ಬಿಂಗ್‌ ಕಾರ್ಯ ಆರಂಭ
ಸಾಧು ಶ್ರೀನಾಥ್​
|

Updated on: Mar 03, 2020 | 11:47 AM

Share

ಕ್ರೇಜಿಸ್ಟಾರ್‌ ರವಿಚಂದ್ರನ್‌ ಫ್ಯಾಮಿಲಿಯಿಂದ ಮತ್ತೊಬ್ಬರು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡ್ತಿರೋದು ನಿಮ್ಗೆ ಗೊತ್ತೇ ಇದೆ. ತ್ರಿವಿಕ್ರಮ ಚಿತ್ರದ ಮೂಲಕ ರವಿಚಂದ್ರನ್‌ ಎರಡನೇ ಪುತ್ರ ವಿಕ್ರಮ್‌ ಭರ್ಜರಿಯಾಗಿಯೇ ಕನ್ನಡ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ತಿವ್ರಿಕ್ರಮ ಚಿತ್ರತಂಡದಿಂದ ಈಗ ಹೊಸ ವಿಷ್ಯವೊಂದು ಹೊರಬಿದ್ದಿದೆ. ಏನೂ ಅಪ್ಡೇಟ್ಸ್‌ ಸಿಕ್ತಿಲ್ಲವಲ್ಲಾ ಅಂತಾ ಚಿಂತೆಯಲ್ಲಿದ್ದ ಅಭಿಮಾನಿಗಳಿಗೆ ಇದು ಖುಷಿ ವಿಚಾರವೂ ಹೌದು. ಅದೇನಂದ್ರೆ, ತ್ರಿವಿಕ್ರಮ ಚಿತ್ರತಂಡ ಡಬ್ಬಿಂಗ್‌ ಕಾರ್ಯ ಆರಂಭಿಸಿದೆ. ಶೂಟಿಂಗ್ ಮುಗಿಯುವ ಹಂತಕ್ಕೆ ಬಂದಿದೆ.

ರವಿಚಂದ್ರನ್ ಅವರ ಪುತ್ರನ ಮೊದಲ ಚಿತ್ರ ಅಂದಕೂಡಲೇ ನಿರೀಕ್ಷೆಗಳು ಹೆಚ್ಚಿರುತ್ತವೆ. ಸಾಂಗ್ ಟೀಸರ್ ಮತ್ತು ಪೋಸ್ಟರ್ಸ್‌ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚು ಮಾಡಿದ್ದು ಸುಳ್ಳಲ್ಲ. ಹೀಗಾಗಿ ಡೈರೆಕ್ಟರ್‌ ಸಹನಾಮೂರ್ತಿ ಹೆಚ್ಚು ಟೈಂ ತೆಗೆದುಕೊಂಡು ಶೂಟಿಂಗ್ ಮಾಡಿದ್ದಾರೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದ್ದು, 2 ಹಾಡಿನ ಚಿತ್ರೀಕರಣಕ್ಕಾಗಿ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ. ಈ ನಡುವೆ ಡಬ್ಬಿಂಗ್ ಶುರುವಾಗಿದೆ.

ವಿಕ್ರಮ್ ಮತ್ತು ಆಕಾಂಕ್ಷಾ ಶರ್ಮಾ ಲೀಡ್‌ರೋಲ್‌ನಲ್ಲಿರೋ ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಹೈ ಬಜೆಟ್‌ನಲ್ಲಿ ನಿರ್ಮಾಣವಾಗ್ತಿರೋ ಈ ಚಿತ್ರಕ್ಕೆ ಬಂಡವಾಳ ಹಾಕಿರೋದು ಸೋಮಣ್ಣ. ಸಾಂಗ್ ಶೂಟಿಂಗ್‌ ಮತ್ತು ಡಬ್ಬಿಂಗ್ ಮುಗಿದ್ಮೇಲೆ ರಿಲೀಸ್ ಡೇಟ್‌ ಅನೌ ನ್ಸ್ ಮಾಡಲಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!