AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentines Day Special- ತ್ರಿ‘ವಿಕ್ರಮ’ನಿಗೆ ಇಡೀ ವಾರ ಪ್ರೇಮೋತ್ಸವ!

ಫೆಬ್ರವರಿ 14 – ಪ್ರೇಮಿಗಳ ದಿನ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಒಂದ್ ಲೆಕ್ಕದಲ್ಲಿ ಆ ದಿನ ಲವ್ವರ್ಸ್‌ಗೆ ಹಬ್ಬ. ಟೂ ವೇ ಲವರ್‌ಗೆ ಔಟಿಂಗ್‌ಗೆ ಹೋಗೋ ಆತುರ. ಒನ್‌ ವೇ ಲವರ್‌ಗೆ ಪ್ರೇಮ ನಿವೇದನೆ ಮಾಡೋ ಕಾತರ. ಬ್ರೇಕಪ್‌ ಮಾಡಿಕೊಂಡವರಿಗೆ ‘ಅಂತರ’ದ ಆಗಾಧ ನೋವು. ಅದೆಲ್ಲಾ ಬಿಡಿ..ಒಬ್ಬೊಬ್ಬರದ್ದು ಒಂದೊಂದು ಕಥೆ. ಯಾರುಯಾರಿಗೆ.. ಏನೂ ಅಂಥಾ ಹೇಳೋದು. ಅವರವರ ಕಥೆ ಅವ್ರೇ ಬರ್ಕೋಬೇಕು. ನಾವ್ ಈಗ ಏನ್‌ ಹೇಳೋಕೆ ಹೊರಟಿದ್ದೀವಿ ಅಂದ್ರೆ ಕೇವಲ ಫೆ. 14 ಮಾತ್ರ […]

Valentines Day Special- ತ್ರಿ‘ವಿಕ್ರಮ’ನಿಗೆ ಇಡೀ ವಾರ ಪ್ರೇಮೋತ್ಸವ!
ಸಾಧು ಶ್ರೀನಾಥ್​
|

Updated on:Mar 03, 2020 | 11:53 AM

Share

ಫೆಬ್ರವರಿ 14 – ಪ್ರೇಮಿಗಳ ದಿನ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಒಂದ್ ಲೆಕ್ಕದಲ್ಲಿ ಆ ದಿನ ಲವ್ವರ್ಸ್‌ಗೆ ಹಬ್ಬ. ಟೂ ವೇ ಲವರ್‌ಗೆ ಔಟಿಂಗ್‌ಗೆ ಹೋಗೋ ಆತುರ. ಒನ್‌ ವೇ ಲವರ್‌ಗೆ ಪ್ರೇಮ ನಿವೇದನೆ ಮಾಡೋ ಕಾತರ. ಬ್ರೇಕಪ್‌ ಮಾಡಿಕೊಂಡವರಿಗೆ ‘ಅಂತರ’ದ ಆಗಾಧ ನೋವು. ಅದೆಲ್ಲಾ ಬಿಡಿ..ಒಬ್ಬೊಬ್ಬರದ್ದು ಒಂದೊಂದು ಕಥೆ. ಯಾರುಯಾರಿಗೆ.. ಏನೂ ಅಂಥಾ ಹೇಳೋದು. ಅವರವರ ಕಥೆ ಅವ್ರೇ ಬರ್ಕೋಬೇಕು.

ನಾವ್ ಈಗ ಏನ್‌ ಹೇಳೋಕೆ ಹೊರಟಿದ್ದೀವಿ ಅಂದ್ರೆ ಕೇವಲ ಫೆ. 14 ಮಾತ್ರ ಸೆಲಬ್ರೇಶನ್ ಡೇ ಅಲ್ಲ. ಅದಕ್ಕೂ ಒಂದು ವಾರ ಮುನ್ನವೇ ಪ್ರೇಮಾಚರಣೆ ಶುರುವಾಗುತ್ತದೆ. ಅದು ಸಾಂಗೋಪಾಂಗವಾಗಿ ಕೆಳಗಿನಂತೆ ನೆರವೇರುತ್ತದೆ.. ಫೆ.7 -ರೋಸ್ ಡೇ ಫೆ.8 -ಪ್ರಪೋಸ್ ಡೇ ಫೆ.9 -ಚಾಕೋಲೇಟ್ ಡೇ ಫೆ.10 -ಟೆಡ್ಡಿ ಡೇ ಫೆ.11 -ಪ್ರಾಮಿಸ್‌ ಡೇ ಫೆ.12 -ಕಿಸ್ ಡೇ ಫೆ.13-ಫೆ.14 :ವ್ಯಾಲೆಂಟೈನ್‌ ಡೇ

ಹೀಗಾಗಿ ಒಂದು ವಾರ ಕಾಲ ಪ್ರೇಮೋತ್ಸವ ನಡೆಯುತ್ತದೆ. ಇದು ಸ್ಯಾಂಡಲ್‌ವುಡ್‌ನ ತ್ರಿವಿಕ್ರಮನಿಗೆ ಚೆನ್ನಾಗಿಯೇ ಗೊತ್ತು. ಈಗಾಗಲೇ ಲವ್‌ ಶೂಟಿಂಗ್‌ನಲ್ಲಿರೋ ತ್ರಿವಿಕ್ರಮ ವ್ಯಾಲೆಂಟೈನ್‌ ಡೇ ಆಚರಿಸ್ತಿದ್ದಾನೆ. ಒಂದೊಂದು ದಿನ ಒಂದೊಂದು ಪೋಸ್ಟರ್‌ ಮೂಲಕ ಪ್ರೇಕ್ಷಕರ ಮುಂದೆ ಪ್ರತ್ಯಕ್ಷನಾಗ್ತಿದ್ದಾನೆ.

ಪ್ರತಿಯೊಂದು ದಿನವೂ ವಿಭಿನ್ನವಾದ ಪೋಸ್ಟರ್‌ ರಿಲೀಸ್ ಮಾಡೋ ಮೂಲಕ ಲವ್‌ ಉತ್ಸವ ಆಚರಿಸ್ತಿದ್ದಾನೆ ತ್ರಿವಿಕ್ರಮ. ಈ ಪೋಸ್ಟರ್‌ನಲ್ಲಿ ನಾಯಕ ವಿಕ್ರಮ್‌, ನಾಯಕಿ ಆಕಾಂಕ್ಷ ಶರ್ಮಾ ಮತ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣ ಇದ್ದಾರೆ. ಚಿತ್ರೀಕರಣ ಹಂತದಲ್ಲಿರೋ ತ್ರಿವಿಕ್ರಮ ಚಿತ್ರಕ್ಕೆ ಸಹನಾ ಮೂರ್ತಿ ಆ್ಯಕ್ಷನ್‌ ಕಟ್ ಹೇಳ್ತಿದ್ದಾರೆ. ಸೋಮಣ್ಣ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

‘ಕ್ರೇಜ್’ ಹುಟ್ಟಿಸ್ತಿದೆ ವಿಕ್ರಮ್ ರವಿಚಂದ್ರನ್ ಚೊಚ್ಚಲ ಚಿತ್ರ ತ್ರಿವಿಕ್ರಮ!

Published On - 4:56 pm, Fri, 7 February 20

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು