AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

Kichcha Sudeep: ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆಯಾಗಿದ್ದು, ಅಭಿಮಾನಿಗಳ ಮನಸೂರೆಗೊಂಡಿದೆ.

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ
ವಿಕ್ರಾಂತ್ ರೋಣದಲ್ಲಿ ಕಿಚ್ಚ ಸುದೀಪ್ (ಕೃಪೆ: ಟಿ- ಸೀರೀಸ್)
TV9 Web
| Edited By: |

Updated on:Sep 02, 2021 | 11:35 AM

Share

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ​ಬಿಡುಗಡೆ ಮಾಡಿದೆ. ಇದರಲ್ಲಿನ ಕಿಚ್ಚನ ನೂತನ ಸ್ಟೈಲಿಶ್ ಖದರ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಅನೂಪ್ ಭಂಡಾರಿ ಹಂಚಿಕೊಂಡ ಪೋಸ್ಟ್:

‘ಡೆಡ್ ಮ್ಯಾನ್ ಆಂಥೆಮ್’ ಇಲ್ಲಿದೆ:

ಈಗಾಗಲೇ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿದಂತೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನಿಗೆ ಶುಭ ಹಾರೈಸಿದ್ದಾರೆ.

ಕಿಚ್ಚ ಸುದೀಪ್ ಹಂಚಿಕೊಂಡಿರುವ ಟ್ವೀಟ್:

ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಚಿತ್ರತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ:

Sudeep Birthday: ಕಿಚ್ಚ ಸುದೀಪ್​ಗೆ ಮುದ್ದು ಮಗಳ ವಿಶ್​; ಅಪ್ಪನ 10 ಗುಣಗಳನ್ನು ಕೊಂಡಾಡಿದ ಸಾನ್ವಿ

Sunny Leone: ನೆಚ್ಚಿನ ಅಭಿಮಾನಿಗಳಿಗೆ ಕುಳಿತಲ್ಲೇ ಮಾಲ್ಡೀವ್ಸ್ ದರ್ಶನ ಮಾಡಿಸಿದ ಸನ್ನಿ ಲಿಯೋನ್

(Vikrant Rona movie‘s dead man anthem is released on Kichcha Sudeep birthday)

Published On - 11:15 am, Thu, 2 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ