AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

Kichcha Sudeep: ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ‘ಡೆಡ್ ಮ್ಯಾನ್ ಆಂಥೆಮ್’ ಬಿಡುಗಡೆಯಾಗಿದ್ದು, ಅಭಿಮಾನಿಗಳ ಮನಸೂರೆಗೊಂಡಿದೆ.

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ
ವಿಕ್ರಾಂತ್ ರೋಣದಲ್ಲಿ ಕಿಚ್ಚ ಸುದೀಪ್ (ಕೃಪೆ: ಟಿ- ಸೀರೀಸ್)
TV9 Web
| Edited By: |

Updated on:Sep 02, 2021 | 11:35 AM

Share

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ 49ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರವಾದ ‘ವಿಕ್ರಾಂತ್ ರೋಣ’ ಚಿತ್ರತಂಡವು ‘ಡೆಡ್ ಮ್ಯಾನ್ ಆಂಥೆಮ್’ ​ಬಿಡುಗಡೆ ಮಾಡಿದೆ. ಇದರಲ್ಲಿನ ಕಿಚ್ಚನ ನೂತನ ಸ್ಟೈಲಿಶ್ ಖದರ್ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಅನೂಪ್ ಭಂಡಾರಿ ಹಂಚಿಕೊಂಡ ಪೋಸ್ಟ್:

‘ಡೆಡ್ ಮ್ಯಾನ್ ಆಂಥೆಮ್’ ಇಲ್ಲಿದೆ:

ಈಗಾಗಲೇ ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿದಂತೆ ಹಲವರು ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚನಿಗೆ ಶುಭ ಹಾರೈಸಿದ್ದಾರೆ.

ಕಿಚ್ಚ ಸುದೀಪ್ ಹಂಚಿಕೊಂಡಿರುವ ಟ್ವೀಟ್:

ವಿಕ್ರಾಂತ್ ರೋಣ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ ಕೂಡ ಕಾಣಿಸಿಕೊಂಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಚಿತ್ರತಂಡವು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಇದನ್ನೂ ಓದಿ:

Sudeep Birthday: ಕಿಚ್ಚ ಸುದೀಪ್​ಗೆ ಮುದ್ದು ಮಗಳ ವಿಶ್​; ಅಪ್ಪನ 10 ಗುಣಗಳನ್ನು ಕೊಂಡಾಡಿದ ಸಾನ್ವಿ

Sunny Leone: ನೆಚ್ಚಿನ ಅಭಿಮಾನಿಗಳಿಗೆ ಕುಳಿತಲ್ಲೇ ಮಾಲ್ಡೀವ್ಸ್ ದರ್ಶನ ಮಾಡಿಸಿದ ಸನ್ನಿ ಲಿಯೋನ್

(Vikrant Rona movie‘s dead man anthem is released on Kichcha Sudeep birthday)

Published On - 11:15 am, Thu, 2 September 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು