AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ

Kichcha Sudeep: ಕಿಚ್ಚ ಸುದೀ​ಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ಹಲವಾರು ಚಿತ್ರಮಂದಿರಗಳಲ್ಲಿ ಬೆಳ್ಳಂಬೆಳಗ್ಗೆಯೇ ಪ್ರದರ್ಶನ ಆರಂಭ ಆಗಿದೆ.

Vikrant Rona: ವಿಶ್ವಾದ್ಯಂತ ಘರ್ಜಿಸುತ್ತಿರುವ ‘ವಿಕ್ರಾಂತ್​ ರೋಣ’; ಸುದೀಪ್​ ಎಂಟ್ರಿಗೆ ಫ್ಯಾನ್ಸ್​ ಫಿದಾ
ಕಿಚ್ಚ ಸುದೀಪ್
TV9 Web
| Edited By: |

Updated on:Jul 28, 2022 | 7:17 AM

Share

ಅಂದುಕೊಂಡಂತೆಯೇ ‘ವಿಕ್ರಾಂತ್​ ರೋಣ’ (Vikrant Rona) ಅದ್ದೂರಿಯಾಗಿ ರಿಲೀಸ್​ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರ ಎಂಟ್ರಿ ಸೀನ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ. ಅನೂಪ್​ ಭಂಡಾರಿ (Anup Bhandari) ಅವರ ಬತ್ತಳಿಕೆಯಿಂದ ಬಂದ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್​ ಸಿಗುತ್ತಿದೆ. ವಿಶ್ವಾದ್ಯಂತ ಸಾವಿರಾರು ಸ್ಕ್ರೀನ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಪ್ರದರ್ಶನ ಆರಂಭ ಆಗಿದೆ.

ಕರ್ನಾಟಕದಲ್ಲಿ ಇಂದು (ಜುಲೈ 28) 325 ಸಿಂಗಲ್ ಸ್ಕ್ರೀನ್​, 65 ಮಲ್ಟಿಪ್ಲೆಕ್ಸ್​ನಲ್ಲಿವ ‘ವಿಕ್ರಾಂತ್​ ರೋಣ’ ತೆರೆಕಂಡಿದೆ. ಮೊದಲ ದಿನ ರಾಜ್ಯದಲ್ಲಿ ಅಂದಾಜು ಎರಡೂವರೆ ಸಾವಿರ ಶೋಗಳು ನಡೆಯಲಿವೆ. ಸುಮಾರು 900 ಸ್ಕ್ರೀನ್ಗಳಲ್ಲಿ​ 3ಡಿ ಹಾಗೂ 1600 ಸ್ಕ್ರೀನ್ಗಳಲ್ಲಿ 2ಡಿ ವರ್ಷನ್ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನ ಶಂಕರ್​ನಾಗ್​ ಚಿತ್ರಮಂದಿರ, ಊರ್ವಶಿ ಥಿಯೇಟರ್​ ಸೇರಿದಂತೆ ಅನೇಕ ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ‘ವಿಕ್ರಾಂತ್​ ರೋಣ’ ಶೋ ಶುರುವಾಗಿದೆ.

ಇದನ್ನೂ ಓದಿ
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
Image
‘ವಿಕ್ರಾಂತ್​ ರೋಣ’ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡ ಸುದೀಪ್​-ಪ್ರಿಯಾ; ಇಲ್ಲಿವೆ ಫೋಟೋಸ್​
Image
Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

ಸುದೀಪ್​ ಪತ್ನಿ ಪ್ರಿಯಾ ಅವರು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಬಂದಿದ್ದಾರೆ. ಅವರ ಜೊತೆ ನಿರ್ದೇಶಕ ಅನೂಪ್​ ಭಂಡಾರಿ ಹಾಗೂ ಚಿತ್ರತಂಡದ ಅನೇಕರು ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಎಲ್ಲ ಜಿಲ್ಲೆಯಲ್ಲೂ ಅಭಿಮಾನಿಗಳ ಸಂಭ್ರಮ ಜೋರಾಗಿದೆ.

Published On - 7:10 am, Thu, 28 July 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು