ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  

ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಕುಟುಂಬದ ಜೊತೆ ಊಟ ಸವಿದ ಬಿಗ್ ಬಾಸ್ ವಿನಯ್; ‘ನೀವೆ ಲಕ್ಕಿ’ ಎಂದ ಫ್ಯಾನ್ಸ್  
ಸುದೀಪ್ ಕುಟುಂಬದ ಜೊತೆ ವಿನಯ್
Follow us
|

Updated on: Apr 20, 2024 | 12:17 PM

ವಿನಯ್ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ (BBK 10) ಸ್ಪರ್ಧಿಸಿದ್ದರು. ಇದರಿಂದ ಅವರ ಖ್ಯಾತಿ ಹೆಚ್ಚಿದೆ. ಕಿಚ್ಚ ಸುದೀಪ್ ಜೊತೆಯೂ ಅವರು ಆಪ್ತತೆ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್. ವಿನಯ್ ಅವರನ್ನು ಸುದೀಪ್ ಅವರು ಮೆಚ್ಚಿದ್ದರು. ಈಗ ಸುದೀಪ್ ಕುಟುಂಬದ ಜೊತೆ ವಿನಯ್ ಅವರು ಊಟ ಸವಿದಿದ್ದಾರೆ. ಈ ಸಂದರ್ಭದ ಫೋಟೋನ ವಿನಯ್ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯುಲ್ಲಿ ಸಖತ್ ಅಗ್ರೆಸ್ ಆಗಿ ಕಾಣಿಸಿಕೊಂಡಿದ್ದರು. ಇದು ಅನೇಕರಿಗೆ ಇಷ್ಟ ಆಗಿತ್ತು. ವಿನಯ್ ಗೌಡ ಅವರ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಸುದೀಪ್ ಕುಟುಂಬದ ಜೊತೆ ಅವರು ಊಟ ಸವಿದಿದ್ದಾರೆ. ಸುದೀಪ್, ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜೊತೆ ಇರೋ ಫೋಟೋನ ವಿನಯ್ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ‘ಹಂಬಲ್ ಫ್ಯಾಮಿಲಿ. ಅದ್ಭುತ ಊಟಕ್ಕೆ ಧನ್ಯವಾದ. ಡೆಸರ್ಟ್​ ಅತ್ಯುತ್ತಮವಾಗಿತ್ತು’ ಎಂದು ಬರೆದಿದ್ದಾರೆ ವಿನಯ್. ಈ ಪೋಸ್ಟ್​ಗೆ ಸಾನ್ವಿ ಅವರು ರಿಪ್ಲೈ ಮಾಡಿದ್ದು, ಹಾರ್ಟ್ ಎಮೋಜಿ ಹಾಕಿದ್ದಾರೆ. ಅನೇಕರು ಕಿಚ್ಚ ಅವರ ವಿನಮ್ರತೆ ನೋಡಿ ಖುಷಿ ಪಟ್ಟಿದ್ದಾರೆ. ‘ನೀವೇ ಲಕ್ಕಿ’ ಎಂದು ಅನೇಕರ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳನ್ನು ಮನೆಯವರಂತೆ ಟ್ರೀಟ್ ಮಾಡುತ್ತಾರೆ. ಅವರ ಬಗ್ಗೆ ಯಾರಾದರೂ ತಪ್ಪಾಗಿ ಮಾತನಾಡಿದರೆ ಅದನ್ನು ಖಂಡಿಸುತ್ತಾರೆ. ಬಿಗ್ ಬಾಸ್ ಸ್ಪರ್ಧಿಗಳು ಕಷ್ಟದಲ್ಲಿದ್ದಾಗ ಅವರಿಗೆ ಸಹಾಯ ಮಾಡಿದ್ದೂ ಇದೆ. ಈಗ ವಿನಯ್ ಗೌಡ ಜೊತೆ ಅವರು ಊಟ ಮಾಡಿರೋದು ವಿಶೇಷ. ವಿನಯ್ ಗೌಡ ಅವರು ‘ಹರ ಹರ ಮಹದೇವ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದರು. ‘ಬಿಗ್ ಬಾಸ್’ ಬಂದ ಬಳಿಕ ಅವರ ಖ್ಯಾತಿ ಮತ್ತಷ್ಟು ಹೆಚ್ಚಿತು. ಒಂದು ವರ್ಗದ ಜನರು ಅವರನ್ನು ಬಹುವಾಗಿ ಇಷ್ಟಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌