Dhruva Sarja: ಧ್ರುವ ಸರ್ಜಾಗೆ ಹನುಮನ ವಿಗ್ರಹ ನೀಡಿದ ವಿನಯ್ ಗುರೂಜಿ
ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
Updated on:Jul 03, 2021 | 5:27 PM
Share

ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ.

ಇತ್ತೀಚೆಗೆ ಆಂಜನೇಯ ದೇವಸ್ಥಾನ ನಿರ್ಮಿಸಿ, ಅದರ ಕಾರ್ಯಗಳನ್ನು ಅರ್ಜುನ್ ಸರ್ಜಾ ನೆರವೇರಿಸಿದ್ದರು. ವಿನಯ್ ಗುರೂಜಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು.

ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.

ಚೊಚ್ಚಲ ಭೇಟಿಯಲ್ಲೇ ಧ್ರುವ ಅವರಿಗೆ ವಿನಯ್ ಗುರೂಜಿ ಹನುಮನ ವಿಗ್ರಹವನ್ನು ನೀಡಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Published On - 5:26 pm, Sat, 3 July 21
Related Photo Gallery
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್ಎಸ್ಎಸ್ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮುಜಫರ್ನಗರದ ಫ್ಲಾಟ್ನಲ್ಲಿ ಸಿಲಿಂಡರ್ ಸ್ಫೋಟ, ಮೂವರ ಸಜೀವ ದಹನ
ಭೀಕರ ರಸ್ತೆ ಅಪಘಾತ: ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಶಿರಸಿಯಲ್ಲಿ ‘ಮುದ್ದು ಸೊಸೆ’ 250ನೇ ಸಂಚಿಕೆ ಶೂಟಿಂಗ್
ಅತಿಥಿಗಳಿಗೆ ಸ್ವತಃ ತಿಂಡಿ ಮಾಡಿಕೊಟ್ಟ ಸಲ್ಮಾನ್ ಖಾನ್
ಹೊಸ ಹೆಲಿಕಾಪ್ಟರ್ನಲ್ಲಿ ಜಾರಕಿಹೊಳಿ ಗ್ರ್ಯಾಂಡ್ ಎಂಟ್ರಿ
6,6,6,6.. ಬಿಗ್ ಬ್ಯಾಷ್ ಲೀಗ್ನಲ್ಲಿ ಅಬ್ಬರಿಸಿದ ಮ್ಯಾಥ್ಯೂ ವೇಡ್




