Dhruva Sarja: ಧ್ರುವ ಸರ್ಜಾಗೆ ಹನುಮನ ವಿಗ್ರಹ ನೀಡಿದ ವಿನಯ್ ಗುರೂಜಿ
ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
Updated on:Jul 03, 2021 | 5:27 PM
Share

ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ.

ಇತ್ತೀಚೆಗೆ ಆಂಜನೇಯ ದೇವಸ್ಥಾನ ನಿರ್ಮಿಸಿ, ಅದರ ಕಾರ್ಯಗಳನ್ನು ಅರ್ಜುನ್ ಸರ್ಜಾ ನೆರವೇರಿಸಿದ್ದರು. ವಿನಯ್ ಗುರೂಜಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು.

ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.

ಚೊಚ್ಚಲ ಭೇಟಿಯಲ್ಲೇ ಧ್ರುವ ಅವರಿಗೆ ವಿನಯ್ ಗುರೂಜಿ ಹನುಮನ ವಿಗ್ರಹವನ್ನು ನೀಡಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Published On - 5:26 pm, Sat, 3 July 21
Related Photo Gallery
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ




