Dhruva Sarja: ಧ್ರುವ ಸರ್ಜಾಗೆ ಹನುಮನ ವಿಗ್ರಹ ನೀಡಿದ ವಿನಯ್ ಗುರೂಜಿ
ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
Updated on:Jul 03, 2021 | 5:27 PM
Share

ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ.
1 / 5

ಇತ್ತೀಚೆಗೆ ಆಂಜನೇಯ ದೇವಸ್ಥಾನ ನಿರ್ಮಿಸಿ, ಅದರ ಕಾರ್ಯಗಳನ್ನು ಅರ್ಜುನ್ ಸರ್ಜಾ ನೆರವೇರಿಸಿದ್ದರು. ವಿನಯ್ ಗುರೂಜಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು.
2 / 5

ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
3 / 5

ಚೊಚ್ಚಲ ಭೇಟಿಯಲ್ಲೇ ಧ್ರುವ ಅವರಿಗೆ ವಿನಯ್ ಗುರೂಜಿ ಹನುಮನ ವಿಗ್ರಹವನ್ನು ನೀಡಿದ್ದಾರೆ.
4 / 5

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
5 / 5
Published On - 5:26 pm, Sat, 3 July 21
Related Photo Gallery
ಅಫ್ಘಾನಿಸ್ತಾನ್ ಭಾರತದಲ್ಲಿ ಯಾಕೆ ಪಂದ್ಯ ಆಯೋಜಿಸುತ್ತಿದೆ?
ಸೆಪ್ಟೆಂಬರ್ 13 ರಿಂದ 19 ರ ವರೆಗಿನ ವಾರದ ಪ್ರೇಮ- ಪ್ರೀತಿ ಭವಿಷ್ಯ ಇಲ್ಲಿದೆ
ಕೆಲವೇ ನಿಮಿಷಗಳಲ್ಲಿ ಗಾಢ ನಿದ್ರೆ.. ಮಲಗುವ ಮುನ್ನ ಈ ಹುಳಿ ಹಣ್ಣನ್ನು ತಿನ್ನಿ
5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ




