Dhruva Sarja: ಧ್ರುವ ಸರ್ಜಾಗೆ ಹನುಮನ ವಿಗ್ರಹ ನೀಡಿದ ವಿನಯ್ ಗುರೂಜಿ
ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
Updated on:Jul 03, 2021 | 5:27 PM
Share

ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ.

ಇತ್ತೀಚೆಗೆ ಆಂಜನೇಯ ದೇವಸ್ಥಾನ ನಿರ್ಮಿಸಿ, ಅದರ ಕಾರ್ಯಗಳನ್ನು ಅರ್ಜುನ್ ಸರ್ಜಾ ನೆರವೇರಿಸಿದ್ದರು. ವಿನಯ್ ಗುರೂಜಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು.

ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.

ಚೊಚ್ಚಲ ಭೇಟಿಯಲ್ಲೇ ಧ್ರುವ ಅವರಿಗೆ ವಿನಯ್ ಗುರೂಜಿ ಹನುಮನ ವಿಗ್ರಹವನ್ನು ನೀಡಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Published On - 5:26 pm, Sat, 3 July 21
Related Photo Gallery
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ




