Dhruva Sarja: ಧ್ರುವ ಸರ್ಜಾಗೆ ಹನುಮನ ವಿಗ್ರಹ ನೀಡಿದ ವಿನಯ್ ಗುರೂಜಿ
ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
Updated on:Jul 03, 2021 | 5:27 PM
Share

ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ.
1 / 5

ಇತ್ತೀಚೆಗೆ ಆಂಜನೇಯ ದೇವಸ್ಥಾನ ನಿರ್ಮಿಸಿ, ಅದರ ಕಾರ್ಯಗಳನ್ನು ಅರ್ಜುನ್ ಸರ್ಜಾ ನೆರವೇರಿಸಿದ್ದರು. ವಿನಯ್ ಗುರೂಜಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ್ದರು.
2 / 5

ಇದಾದ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪತ್ನಿ ಜತೆ ಇಂದು (ಜುಲೈ 3) ವಿನಯ್ ಗುರೂಜಿ ಅವರನ್ನು ಭೇಟಿ ಮಾಡಿದ್ದಾರೆ.
3 / 5

ಚೊಚ್ಚಲ ಭೇಟಿಯಲ್ಲೇ ಧ್ರುವ ಅವರಿಗೆ ವಿನಯ್ ಗುರೂಜಿ ಹನುಮನ ವಿಗ್ರಹವನ್ನು ನೀಡಿದ್ದಾರೆ.
4 / 5

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
5 / 5
Published On - 5:26 pm, Sat, 3 July 21
Related Photo Gallery
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




