ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
Follow us
|

Updated on:Jul 06, 2024 | 1:11 PM

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

ತಾಜಾ ಸುದ್ದಿ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್