AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
ರಾಜೇಶ್ ದುಗ್ಗುಮನೆ
|

Updated on:Jul 06, 2024 | 1:11 PM

Share

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ