Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
Follow us
ರಾಜೇಶ್ ದುಗ್ಗುಮನೆ
|

Updated on:Jul 06, 2024 | 1:11 PM

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್