AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
ರಾಜೇಶ್ ದುಗ್ಗುಮನೆ
|

Updated on:Jul 06, 2024 | 1:11 PM

Share

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!