AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಸೈಲೆಂಟ್ ಆಗಿ ಮದುವೆ ಆದ್ರಾ ವಿನಯ್ ರಾಜ್​ಕುಮಾರ್? ಅಸಲಿ ವಿಷಯ ಬೇರೆಯೇ ಇದೆ
ವಿನಯ್-ಸ್ವಾದಿಷ್ಟ
ರಾಜೇಶ್ ದುಗ್ಗುಮನೆ
|

Updated on:Jul 06, 2024 | 1:11 PM

Share

ರಾಜ್​ಕುಮಾರ್ ಕುಟುಂಬದ ಕುಡಿ ವಿನಯ್ ರಾಜ್​ಕುಮಾರ್ ಮದುವೆ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೆ ಕಾರಣ ಆಗಿರೋದು ಒಂದೇ ಒಂದು ಫೋಟೋ. ನಟಿಯೊಬ್ಬರು ಹಂಚಿಕೊಂಡಿರೋ ಫೋಟೋದಿಂದ ಇಷ್ಟೆಲ್ಲ ಗೊಂದಲ ಸೃಷ್ಟಿ ಆಗಿದೆ. ಅಷ್ಟಕ್ಕೂ ಏನಿದು ಫೋಟೋ? ಗೊಂದಲು ಹುಟ್ಟಲು ಕಾರಣ ಏನು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿನಯ್ ರಾಜ್​ಕುಮಾರ್ ಅವರ ನಟನೆಯ ‘ಒಂದು ಸರಳ ಪ್ರೇಮಕಥೆ’ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದರು. ವಿನಯ್ ರಾಜ್​ಕುಮಾರ್ ಹೀರೋ ಆದರೆ, ಸ್ವಾದಿಷ್ಟ ನಾಯಕಿ. ಇವರ ಜೋಡಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ವಿನಯ್ ಹಾಗೂ ಸ್ವಾದಿಷ್ಟ ಮದುವೆ ಆಗೋ ದೃಶ್ಯ ಬರುತ್ತದೆ. ಆ ಫೋಟೋಗಳನ್ನು ಸ್ವಾದಿಷ್ಟ ಹಂಚಿಕೊಂಡಿದ್ದಾರೆ.

ವಿನಯ್ ಜೊತೆ ಮದುವೆ ಆಗುತ್ತಿರುವ ದೃಶ್ಯಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಸ್ವಾದಿಷ್ಟ ಹಂಚಿಕೊಂಡಿದ್ದಾರೆ. ‘ಹಳೆಯ ಫೋಟೋಗಳು’ ಎಂಬರ್ಥದಲ್ಲಿ ಕ್ಯಾಪ್ಶನ್ ನೀಡಿರೋ ಅವರು ‘ಈ ಸಿನಿಮಾನ ಮರೆಯೋಕೆ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಮದುವೆ ಆಗುವ ಹುಡುಗಿ ಹೇಗಿರಬೇಕು: ವಿನಯ್ ರಾಜ್​ಕುಮಾರ್ ಕಲ್ಪನೆ ಹೀಗಿದೆ

ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಕೆಲವರು ಕ್ಯಾಪ್ಶನ್ ಓದದೆ ಈ ಜೋಡಿಗೆ ಅಭಿನಂದನೆ ತಿಳಿಸಿದ್ದಾರೆ. ಇನ್ನೂ ಕೆಲವರು ‘ಜೋಡಿ ಚೆನ್ನಾಗಿದೆ ದಯವಿಟ್ಟು ಇಬ್ಬರು ಮದುವೆಯಾಗಿ’ ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಸ್ವಾತಿ ಹಂಚಿಕೊಂಡಿರೋ ಫೋಟೋ ಸಖತ್ ಸದ್ದು ಮಾಡುತ್ತಿದೆ. ಇದರ ಜೊತೆಗೆ ಒಂದಷ್ಟು ಗೊಂದಲಗಳನ್ನೂ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:47 pm, Fri, 5 July 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ