AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ.

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್
ಯಶ್
ರಾಜೇಶ್ ದುಗ್ಗುಮನೆ
|

Updated on: Feb 20, 2026 | 1:14 PM

Share

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ.

ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರದಲ್ಲಿ ಸಖತ್ ಆ್ಯಕ್ಷನ್ ಮೆರೆದಿದ್ದರು. ಇಲ್ಲಿ ಡ್ಯಾನ್ಸ್ ಮಾಡೋಕೆ ಅಷ್ಟಾಗಿ ಅವಕಾಶ ಸಿಕ್ಕಿರಲಿಲ್ಲ. ಈಗ ‘ಟಾಕ್ಸಿಕ್’ ಟೀಸರ್​​ನಲ್ಲಿ ಒಂದು ಕಡೆ ಯಶ್ ಡ್ಯಾನ್ಸ್ ಮಾಡಿದ್ದಾರೆ. ಈ ಡ್ಯಾನ್ಸ್ ಸ್ಟೆಪ್ ಗಮನ ಸೆಳೆದಿದೆ. ‘ಟಾಕ್ಸಿಕ್’ ಟೀಸರ್​​ನ ಜನರು ಬಹುವಾಗಿ ಮೆಚ್ಚಿಕೊಳ್ಳಲು ಇದು ಕೂಡ ಒಂದು ಕಾರಣ.

ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್

‘ಟಾಕ್ಸಿಕ್’ ಟೀಸರ್​​ನಲ್ಲಿ ಬರೋ ಡೈಲಾಗ್​​ಗಳು ಅಭಿಮಾನಿಗಳಿಗೆ ಇಷ್ಟ ಆಗಿವೆ. ‘ಹಠ ಬಿಟ್ಟುಬಿಡು’ ಎಂದು ಹೇಳಿದಾಗ ಅದು ಸಾಧ್ಯವೇ ಇಲ್ಲ ಎಂದು ಯಶ್ ಹೇಳುತ್ತಾರೆ. ಯಶ್ ಅವರು ಹುಟ್ಟುಗುಣ ಇದು. ಈ ಗುಣಕ್ಕೆ ಹೋಲಿಕೆ ಆಗುತ್ತದೆ ಎಂದು ಅನೇಕರು ಹೇಳಿದ್ದಾರೆ. ಈ ಕಾರಣದಿಂದಲೂ ಟೀಸರ್ ಇಷ್ಟ ಆಗಿದೆ.

‘ಟಾಕ್ಸಿಕ್’ ಟೀಸರ್​​ನಲ್ಲಿ ರಕ್ತವನ್ನು ಹೆಚ್ಚೇ ತೋರಿಸಲಾಗಿದೆ. ಇದು ಕೆಲವರಿಗೆ ಇಷ್ಟ ಆಗಿಲ್ಲ. ಈ ಬಗ್ಗೆ ಕೊಂಕು ತೆಗೆದಿದ್ದಾರೆ. ಈ ರೀತಿ ಕೊಂಕು ತೆಗೆಯೋ ಎಲ್ಲರಿಗೂ ಯಶ್ ಅಭಿಮಾನಿಗಳು ತಿರುಗೇಟು ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ