AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ. ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. […]

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ
ಆಯೇಷಾ ಬಾನು
| Edited By: |

Updated on: Aug 17, 2020 | 3:08 PM

Share

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ.

ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. ನೀವು ದೇಹದ ಆಕಾರವನ್ನು ಆಧರಿಸಿ ತಾಯಂದಿರ ನಡುವೆ ವರ್ಗವನ್ನು ರಚಿಸುವುದು ನಾಚಿಕೆಗೇಡು” ಎಂದು ಅವರು ಬರೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?