AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ. ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. […]

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ
ಆಯೇಷಾ ಬಾನು
| Edited By: |

Updated on: Aug 17, 2020 | 3:08 PM

Share

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ.

ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. ನೀವು ದೇಹದ ಆಕಾರವನ್ನು ಆಧರಿಸಿ ತಾಯಂದಿರ ನಡುವೆ ವರ್ಗವನ್ನು ರಚಿಸುವುದು ನಾಚಿಕೆಗೇಡು” ಎಂದು ಅವರು ಬರೆದುಕೊಂಡಿದ್ದಾರೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?