AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ. ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. […]

ಶಿಲ್ಪಾ ಶೆಟ್ಟಿ, ಮಲೈಕಾ Hottest Moms ಅಂತೆ! ಹೋಲಿಕೆಯ ವಿರುದ್ಧ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 17, 2020 | 3:08 PM

Share

ಮಲೈಕಾ ಅರೋರಾ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಚಿತ್ರದೊಂದಿಗೆ ಸಿನಿಮಾ ಮ್ಯಾಗ್ ಜಿನ್​ನಲ್ಲಿ ಪ್ರಕಟವಾಗಿದ್ದ ಹೇಳಿಕೆಯನ್ನು ಬಾಲಿವುಡ್ ಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಟೀಕಿಸಿದ್ದಾರೆ.

ಸಿನಿಮಾ ಮ್ಯಾಗ್ ಜಿನ್​ನೊಂದು ಬಾಲಿವುಡ್​ನ ಈ ಇಬ್ಬರು ನಟಿಯರ ಚಿತ್ರ ಹಾಕಿ ಇವರಿಬ್ಬರು ಬಾಲಿವುಡ್​ನ ಅತ್ಯಂತ ಹಾಟ್ ಅಮ್ಮಂದಿರು ಎಂದು ಬರೆದುಕೊಂಡಿದ್ದರು. ಇದನ್ನು ಟೀಕಿಸಿರುವ ವಿವೇಕ್ “ನನಗೆ ಅನಿಸುವಂತೆ ಈ ಮೂರ್ಖತನ ನಿಲ್ಲಬೇಕು. ಅತ್ಯಂತ ಹಾಟೆಸ್ಟ್ ತಾಯಿ ಎಂದರೇನು?” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದು ಸ್ತ್ರೀವಾದಕ್ಕೆ ಹಾನಿ ಮಾಡುತ್ತದೆ. ನೀವು ದೇಹದ ಆಕಾರವನ್ನು ಆಧರಿಸಿ ತಾಯಂದಿರ ನಡುವೆ ವರ್ಗವನ್ನು ರಚಿಸುವುದು ನಾಚಿಕೆಗೇಡು” ಎಂದು ಅವರು ಬರೆದುಕೊಂಡಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ