AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ. ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. […]

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು
KUSHAL V
| Edited By: |

Updated on:Oct 15, 2020 | 3:55 PM

Share

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ.

ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. ಮುಂಬೈನ ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಟ ವಿವೇಕ್​ ಒಬೆರಾಯ್​ ನಿವಾಸವಿದೆ.

‘ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ’ ನಿವಾಸದಲ್ಲಿ ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿದ ದಂಪತಿ ನಮ್ಮ ಮನೆಗೆ ಯಾಕೆ ಬಂದಿದ್ದೀರಾ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರಂತೆ. ಆದಿತ್ಯ ಆಳ್ವಾ ಬಗ್ಗೆ ನಾವೇನು ಹೇಳುವುದಿಲ್ಲ. ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ ಎಂದು ದಂಪತಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದಲ್ಲದೆ, ಒಬೆರಾಯ್ ದಂಪತಿಯ ಮೊಬೈಲ್ ಪಡೆದು ಪರಿಶೀಲನೆ ನಡೆಸಲು ಮುಂದಾಗಿದ್ದ ಅಧಿಕಾರಿಗಳಿಗೆ ದಂಪತಿ ತಮ್ಮ ಮೊಬೈಲ್ ಫೋನ್ ಸಹ ನೀಡುತ್ತಿಲ್ಲವಂತೆ. ಜೊತೆಗೆ, ಸಂಪೂರ್ಣವಾಗಿ ತಮ್ಮ ಮನೆಯನ್ನು ಸರ್ಚ್ ಮಾಡಲು ಸಹ ಬಿಡದೆ ಪೊಲೀಸರ ತನಿಖೆಗೆ ಅಸಹಕಾರ ನೀಡುತ್ತಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

Published On - 3:29 pm, Thu, 15 October 20

Follow Us
KUSHAL V
KUSHAL V
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ!
ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ!