AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ. ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. […]

ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ: ವಿವೇಕ್ ಒಬೆರಾಯ್, ಪ್ರಿಯಾಂಕಾ ಅಡ್ಡಗಾಲು
KUSHAL V
| Edited By: |

Updated on:Oct 15, 2020 | 3:55 PM

Share

ಮುಂಬೈ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಶೋಧ ಕಾರ್ಯಕ್ಕೆ ಬಾಲಿವುಡ್​ ನಟ ವಿವೇಕ್ ಒಬೆರಾಯ್ ಮತ್ತು ಅವರ ಪತ್ನಿ ಪ್ರಿಯಾಂಕಾ ಆಳ್ವಾ ಒಬೆರಾಯ್ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ A6 ಆರೋಪಿ ಹಾಗೂ ವಿವೇಕ್​ ಒಬೆರಾಯ್ ಪತ್ನಿ ಪ್ರಿಯಾಂಕಾ ತಮ್ಮನಾಗಿರುವ ಆದಿತ್ಯ ಆಳ್ವಾ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ವಿವೇಕ್ ಒಬೆರಾಯ್ ಮನೆಯಲ್ಲಿ ಆದಿತ್ಯಗಾಗಿ ಶೋಧ ನಡೆಸಲಾಗುತ್ತಿದೆ.

ಸಿಸಿಬಿ ಇನ್​ಸ್ಪೆಕ್ಟರ್​ ಮಹಾನಂದ್ ಹಾಗೂ ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆಸಲಾಗುತ್ತಿದೆ. ಮುಂಬೈನ ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಟ ವಿವೇಕ್​ ಒಬೆರಾಯ್​ ನಿವಾಸವಿದೆ.

‘ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ’ ನಿವಾಸದಲ್ಲಿ ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿದ ದಂಪತಿ ನಮ್ಮ ಮನೆಗೆ ಯಾಕೆ ಬಂದಿದ್ದೀರಾ ಎಂದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರಂತೆ. ಆದಿತ್ಯ ಆಳ್ವಾ ಬಗ್ಗೆ ನಾವೇನು ಹೇಳುವುದಿಲ್ಲ. ನಿಮ್ಮ ತನಿಖೆ ನೀವೇ ಮಾಡಿಕೊಳ್ಳಿ ಎಂದು ದಂಪತಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದಲ್ಲದೆ, ಒಬೆರಾಯ್ ದಂಪತಿಯ ಮೊಬೈಲ್ ಪಡೆದು ಪರಿಶೀಲನೆ ನಡೆಸಲು ಮುಂದಾಗಿದ್ದ ಅಧಿಕಾರಿಗಳಿಗೆ ದಂಪತಿ ತಮ್ಮ ಮೊಬೈಲ್ ಫೋನ್ ಸಹ ನೀಡುತ್ತಿಲ್ಲವಂತೆ. ಜೊತೆಗೆ, ಸಂಪೂರ್ಣವಾಗಿ ತಮ್ಮ ಮನೆಯನ್ನು ಸರ್ಚ್ ಮಾಡಲು ಸಹ ಬಿಡದೆ ಪೊಲೀಸರ ತನಿಖೆಗೆ ಅಸಹಕಾರ ನೀಡುತ್ತಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

Published On - 3:29 pm, Thu, 15 October 20

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!