AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಇನಿಲ್ಲ

ಮುಂಬೈ: ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ಇಂದು ಬೆಳಗಿನ ಜಾವ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಮ್ಮ ಸಹೋದರ ಸಾಜಿದ್ ಜೊತೆ ಸೇರಿ ಅನೇಕ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಸಾಜಿದ್-ವಾಜಿದ್ ಹೆಸರಿನಿಂದ ಈ ಸಹೋದರರು ಖ್ಯಾತರಾಗಿದ್ದರು. ವಾಜಿದ್ ಖಾನ್ ಅವರಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು. ಕೆಲ ದಿನಗಳಿಂದ ವೆಂಟಿಲೇಟರ್​​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇವರ ಆರೋಗ್ಯ ಗಂಭೀರವಾಗಿತ್ತು. ಕೆಲವು ತಿಂಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್​ಗೆ ಬಳಗಾಗಿದ್ದರು. ಅಲ್ಲದೆ ಇವರಿಗೆ ಕೊರೊನಾ ಸೊಂಕು ತಗುಲಿದೆ […]

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಇನಿಲ್ಲ
ಆಯೇಷಾ ಬಾನು
|

Updated on:Jun 01, 2020 | 2:52 PM

Share

ಮುಂಬೈ: ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ಇಂದು ಬೆಳಗಿನ ಜಾವ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಮ್ಮ ಸಹೋದರ ಸಾಜಿದ್ ಜೊತೆ ಸೇರಿ ಅನೇಕ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ಸಾಜಿದ್-ವಾಜಿದ್ ಹೆಸರಿನಿಂದ ಈ ಸಹೋದರರು ಖ್ಯಾತರಾಗಿದ್ದರು.

ವಾಜಿದ್ ಖಾನ್ ಅವರಿಗೆ ಹಲವಾರು ಆರೋಗ್ಯ ಸಮಸ್ಯೆಗಳಿದ್ದವು. ಕೆಲ ದಿನಗಳಿಂದ ವೆಂಟಿಲೇಟರ್​​ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇವರ ಆರೋಗ್ಯ ಗಂಭೀರವಾಗಿತ್ತು. ಕೆಲವು ತಿಂಗಳ ಹಿಂದೆಯಷ್ಟೇ ಕಿಡ್ನಿ ಟ್ರಾನ್ಸ್ ಪ್ಲಾಂಟ್​ಗೆ ಬಳಗಾಗಿದ್ದರು. ಅಲ್ಲದೆ ಇವರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಮುಂಬೈನ ಖಾಸಗಿ ಆಸ್ಪತ್ರೆ ಶಂಕೆ ವ್ಯಕ್ತಪಡಿಸಿತ್ತು. ಸಾಜಿದ್ ನಿಧನಕ್ಕೆ ಗಾಯಕ ಸೋನು ಸೂದ್, ಪ್ರಿಯಾಂಕ ಚೋಪ್ರಾ, ಪ್ರೀತಿ ಜಿಂಟಾ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

1998 ರಲ್ಲಿ ಬಿಡುಗಡೆಗೊಂಡ ಸಲ್ಮಾನ್ ಖಾನ್ ಅಭಿನಯದ ಪ್ಯಾರ್ ಕಿಯಾ ತೋ ಡರ್ನಾ ಕ್ಯಾ ಸಿನಿಮಾದ ಮೂಲಕ ವಾಜಿದ್ ಖಾನ್ ಬಾಲಿವುಡ್ ಪ್ರವೇಶಿಸಿದರು. ಚೋರಿ ಚೋರಿ , ಹಲೋ ಬ್ರದರ್, ಮುಜ್ಸೆ ಶಾದಿ ಕರೋಗಿ, ಪಾರ್ಟ್ನರ್, ವಾಂಟೆಡ್, ದಬಾಂಗ್ ಸಲ್ಮಾನ್ ಖಾನ್ ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದರು. ಸಾಜಿದ್-ವಾಜಿದ್ ಬ್ರದರ್ಸ್ ಕಾಂಬಿನೇಷನ್ ನಿಂದ ಬಾಲಿವುಡ್ ಗೆ ಹಲವು ಸೂಪರ್ ಹಿಟ್ ಹಾಡುಗಳು ಲಭಿಸಿವೆ.

Published On - 10:05 am, Mon, 1 June 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!