ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ವಕೀಲರು ಇದನ್ನು ಅಲ್ಲಗಳೆದಿದ್ದಾರೆ. ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದಾರೆ.

ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
Follow us
|

Updated on: Jun 11, 2024 | 1:26 PM

ಶ್ರೀದೇವಿ (Sridevi) ಅವರಿಗೆ ಅನೈತಿಕ ಸಂಬಂಧ ಇದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವರು ಹಣದ ಅವ್ಯವಹಾರ ಮಾಡಿದ್ದಾರೆ ಎಂದು ಯುವ ಪರ ವಕೀಲರು ಆರೋಪಿಸಿದ್ದರು. ಇದನ್ನು ಶ್ರೀದೇವಿ ಅವರು ಅಲ್ಲಗಳೆದಿದ್ದಾರೆ. ಅವರಿಗೆ ಈ ಬೆಳವಣಿಗೆಯಿಂದ ಶಾಕ್​ ಎನಿಸಿದೆ. ಈ ಪ್ರಕರಣದ ಬಗ್ಗೆ ಶ್ರೀದೇವಿ ಪರ ವಕೀಲೆ ದೀಪ್ತಿ ಅಯಥಾನ್ ಮಾತನಾಡಿದ್ದಾರೆ. ಅವರು ಶ್ರೀದೇವಿ ಪರವಾಗಿ ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರೆಡಿ ಆಗಿದ್ದಾರೆ.

‘ಇದು ವೈವಾಹಿಕ ಜೀವನದ ಸಮಸ್ಯೆ. ಯುವರಾಜ್ ಪರ ವಕೀಲರು ಮಾತನಾಡಿದ್ದು ನೋಡಿದರೆ ಹೆಣ್ಮಕ್ಕಳ ಮೇಲೆ ಹೇಗೆ ಪರಿಣಾಮ ಬೀರುತ್ತೆ ಎಂದು ಗೊತ್ತಾಗುತ್ತದೆ. ಯುವ ಪರ ವಕೀಲರ ಹೇಳಿಕೆಯಿಂದ ಶ್ರೀದೇವಿ ಶಾಕ್ ಆಗಿದ್ದಾರೆ. ಶ್ರಿದೇವಿಗೆ ಡಿಸೆಂಬರ್​ನಲ್ಲಿ ಡಿವೋರ್ಸ್ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್​ಗೆ ಹೇಗೆ ಉತ್ತರ ಕೊಡಬೇಕೋ ಅದನ್ನು ಕೊಡುತ್ತೇವೆ’ ಎಂದು ಶ್ರೀದೇವಿ ಪರ ವಕೀಲೆ ಹೇಳಿದ್ದಾರೆ.

‘ಸತ್ಯಕ್ಕೆ ದೂರವಾದ ಮಾತನ್ನು ಯುವ ಪರ ವಕೀಲರು ಹೇಳಿದ್ದಾರೆ. ಶ್ರೀದೇವಿ ಮಾಧ್ಯಮದ ಮುಂದೆ ಬಂದು ಮಾತಾಡ್ತಿನಿ ಎಂದಿದ್ದಾರೆ. ಓದು ಎಂದು ಯುವ ಅವರೇ ಪತ್ನಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ. ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ’ ಎಂದು ದೀಪ್ತಿ ಅಯಥಾನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು 

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ