ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ವಕೀಲರು ಇದನ್ನು ಅಲ್ಲಗಳೆದಿದ್ದಾರೆ. ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದಾರೆ.

ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
Follow us
|

Updated on: Jun 11, 2024 | 1:26 PM

ಶ್ರೀದೇವಿ (Sridevi) ಅವರಿಗೆ ಅನೈತಿಕ ಸಂಬಂಧ ಇದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವರು ಹಣದ ಅವ್ಯವಹಾರ ಮಾಡಿದ್ದಾರೆ ಎಂದು ಯುವ ಪರ ವಕೀಲರು ಆರೋಪಿಸಿದ್ದರು. ಇದನ್ನು ಶ್ರೀದೇವಿ ಅವರು ಅಲ್ಲಗಳೆದಿದ್ದಾರೆ. ಅವರಿಗೆ ಈ ಬೆಳವಣಿಗೆಯಿಂದ ಶಾಕ್​ ಎನಿಸಿದೆ. ಈ ಪ್ರಕರಣದ ಬಗ್ಗೆ ಶ್ರೀದೇವಿ ಪರ ವಕೀಲೆ ದೀಪ್ತಿ ಅಯಥಾನ್ ಮಾತನಾಡಿದ್ದಾರೆ. ಅವರು ಶ್ರೀದೇವಿ ಪರವಾಗಿ ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರೆಡಿ ಆಗಿದ್ದಾರೆ.

‘ಇದು ವೈವಾಹಿಕ ಜೀವನದ ಸಮಸ್ಯೆ. ಯುವರಾಜ್ ಪರ ವಕೀಲರು ಮಾತನಾಡಿದ್ದು ನೋಡಿದರೆ ಹೆಣ್ಮಕ್ಕಳ ಮೇಲೆ ಹೇಗೆ ಪರಿಣಾಮ ಬೀರುತ್ತೆ ಎಂದು ಗೊತ್ತಾಗುತ್ತದೆ. ಯುವ ಪರ ವಕೀಲರ ಹೇಳಿಕೆಯಿಂದ ಶ್ರೀದೇವಿ ಶಾಕ್ ಆಗಿದ್ದಾರೆ. ಶ್ರಿದೇವಿಗೆ ಡಿಸೆಂಬರ್​ನಲ್ಲಿ ಡಿವೋರ್ಸ್ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್​ಗೆ ಹೇಗೆ ಉತ್ತರ ಕೊಡಬೇಕೋ ಅದನ್ನು ಕೊಡುತ್ತೇವೆ’ ಎಂದು ಶ್ರೀದೇವಿ ಪರ ವಕೀಲೆ ಹೇಳಿದ್ದಾರೆ.

‘ಸತ್ಯಕ್ಕೆ ದೂರವಾದ ಮಾತನ್ನು ಯುವ ಪರ ವಕೀಲರು ಹೇಳಿದ್ದಾರೆ. ಶ್ರೀದೇವಿ ಮಾಧ್ಯಮದ ಮುಂದೆ ಬಂದು ಮಾತಾಡ್ತಿನಿ ಎಂದಿದ್ದಾರೆ. ಓದು ಎಂದು ಯುವ ಅವರೇ ಪತ್ನಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ. ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ’ ಎಂದು ದೀಪ್ತಿ ಅಯಥಾನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು 

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್