AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ವಕೀಲರು ಇದನ್ನು ಅಲ್ಲಗಳೆದಿದ್ದಾರೆ. ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದಾರೆ.

ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ
ರಾಜೇಶ್ ದುಗ್ಗುಮನೆ
|

Updated on: Jun 11, 2024 | 1:26 PM

Share

ಶ್ರೀದೇವಿ (Sridevi) ಅವರಿಗೆ ಅನೈತಿಕ ಸಂಬಂಧ ಇದೆ, ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವರು ಹಣದ ಅವ್ಯವಹಾರ ಮಾಡಿದ್ದಾರೆ ಎಂದು ಯುವ ಪರ ವಕೀಲರು ಆರೋಪಿಸಿದ್ದರು. ಇದನ್ನು ಶ್ರೀದೇವಿ ಅವರು ಅಲ್ಲಗಳೆದಿದ್ದಾರೆ. ಅವರಿಗೆ ಈ ಬೆಳವಣಿಗೆಯಿಂದ ಶಾಕ್​ ಎನಿಸಿದೆ. ಈ ಪ್ರಕರಣದ ಬಗ್ಗೆ ಶ್ರೀದೇವಿ ಪರ ವಕೀಲೆ ದೀಪ್ತಿ ಅಯಥಾನ್ ಮಾತನಾಡಿದ್ದಾರೆ. ಅವರು ಶ್ರೀದೇವಿ ಪರವಾಗಿ ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರೆಡಿ ಆಗಿದ್ದಾರೆ.

‘ಇದು ವೈವಾಹಿಕ ಜೀವನದ ಸಮಸ್ಯೆ. ಯುವರಾಜ್ ಪರ ವಕೀಲರು ಮಾತನಾಡಿದ್ದು ನೋಡಿದರೆ ಹೆಣ್ಮಕ್ಕಳ ಮೇಲೆ ಹೇಗೆ ಪರಿಣಾಮ ಬೀರುತ್ತೆ ಎಂದು ಗೊತ್ತಾಗುತ್ತದೆ. ಯುವ ಪರ ವಕೀಲರ ಹೇಳಿಕೆಯಿಂದ ಶ್ರೀದೇವಿ ಶಾಕ್ ಆಗಿದ್ದಾರೆ. ಶ್ರಿದೇವಿಗೆ ಡಿಸೆಂಬರ್​ನಲ್ಲಿ ಡಿವೋರ್ಸ್ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್​ಗೆ ಹೇಗೆ ಉತ್ತರ ಕೊಡಬೇಕೋ ಅದನ್ನು ಕೊಡುತ್ತೇವೆ’ ಎಂದು ಶ್ರೀದೇವಿ ಪರ ವಕೀಲೆ ಹೇಳಿದ್ದಾರೆ.

‘ಸತ್ಯಕ್ಕೆ ದೂರವಾದ ಮಾತನ್ನು ಯುವ ಪರ ವಕೀಲರು ಹೇಳಿದ್ದಾರೆ. ಶ್ರೀದೇವಿ ಮಾಧ್ಯಮದ ಮುಂದೆ ಬಂದು ಮಾತಾಡ್ತಿನಿ ಎಂದಿದ್ದಾರೆ. ಓದು ಎಂದು ಯುವ ಅವರೇ ಪತ್ನಿಯನ್ನು ಅಮೆರಿಕಕ್ಕೆ ಕಳುಹಿಸಿದ್ದಾರೆ. ಯುವ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ’ ಎಂದು ದೀಪ್ತಿ ಅಯಥಾನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು 

ಯುವ ಹಾಗೂ ಕನ್ನಡದ ನಟಿಯೊಬ್ಬರ ಮಧ್ಯೆ ಆಪ್ತತೆ ಬೆಳೆದಿತ್ತು ಎನ್ನಲಾಗಿದೆ. ಈ ಕಾರಣದಿಂದಲೇ ಶ್ರೀದೇವಿ ವಿಚ್ಛೇದನಕ್ಕೆ ಮುಂದಾದರೂ ಎನ್ನುವ ಮಾತು ಇತ್ತು. ಆದರೆ, ಯುವ ಪರ ವಕೀಲರು ಸುದ್ದಿಗೋಷ್ಠಿ ನಡೆಸಿ ಶ್ರೀದೇವಿ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!